ಧರ್ಮಸ್ಥಳ ಗ್ರಾಮದಲ್ಲಿ ಎಸ್ಐಟಿ ತನಿಖೆ ವೇಳೆ ಪಾಯಿಂಟ್ ನಂ.1ನಲ್ಲಿ ಸಿಕ್ಕ ಡೆಬಿಟ್, ಪಾನ್ ಕಾರ್ಡ್ನ ವಾರಸುದಾರರ ವಿಳಾಸ ಪತ್ತೆ
ದ್ವೇಷ ಭಾಷಣ, ದ್ವೇಷದ ಅಪರಾಧ ತಡೆ ಹಾಗೂ ಸುಳ್ಳು ಸುದ್ದಿ, ಅಪಪ್ರಚಾರ ನಿಯಂತ್ರಣಕ್ಕೆ ಪ್ರತ್ಯೇಕ ವಿಧೇಯಕಗಳನ್ನು ಜಾರಿಗೆ ತರುವ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆಸಲಾಯಿತು
ಅಮ್ಮನ ಕೈ ರುಚಿ - ಆನ್ಲೈನ್ ಮಾರ್ಕೆಟಿಂಗ್ ಇಲ್ಲದೆ ಕರ್ನಾಟಕ ಮಾತ್ರವಲ್ಲದೇ ಉತ್ತರ ಭಾರತದಲ್ಲೂ ಪ್ರಸಿದ್ಧಿ ಪಡೆದಿದೆ ESS BEE ಮಸಾಲೆ ಪದಾರ್ಥಗಳು । 2 ಕೋಟಿ ರು. ತಲುಪಿದ ವಾರ್ಷಿಕ ವಹಿವಾಟು!
ತೆರಿಗೆ ಸಂಗ್ರಹ ಇಲ್ಲ, ಕೈಗಾರಿಕೆಗಳೂ ಹೆಚ್ಚಿಲ್ಲ । ಆದರೂ ಬಿಹಾರ ಪಾರ್ಟಿಗಳಿಂದ ಮತಬೇಟೆಗಾಗಿ ಹುಚ್ಚಾಟ
ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಬಹುಶಃ ಟ್ರಂಪ್ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಕಟುವಾಗಿ ಟೀಕಿಸಿದ್ದಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಮಯದಲ್ಲಾಗುವ ಅಪಘಾತ ಪ್ರಕರಣಗಳಲ್ಲಿ ಮೂರನೇ ವ್ಯಕ್ತಿಗೆ (ಥರ್ಡ್ ಪಾರ್ಟಿ) ವಿಮಾ ಕಂಪನಿಗಳಿಂದ ಪರಿಹಾರದ ಮೊತ್ತ ಪಡೆಯುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮೋಟಾರು ವಾಹನಗಳ ಕಾಯ್ದೆ-1988ಕ್ಕೆ ತಿದ್ದುಪಡಿ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ನಲ್ಲಿ ತಮ್ಮ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ(ಕೆಐಎಡಿಬಿ) ಕಾನೂನು ಬಾಹಿರವಾಗಿ 5 ಎಕರೆ ಜಮೀನು ಮಂಜೂರು ಮಾಡಿಸಿಕೊಂಡ ಆರೋಪ - ದೂರು
ಖಾನಾಪುರ ತಾಲೂಕಿನ ದಟ್ಟಾರಣ್ಯದಲ್ಲಿರುವ ಗ್ರಾಮಸ್ಥರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸಲು ಚಟ್ಟದ ಮೇಲೆ 8 ಕಿಮೀ ಸಾಗಿಸಿರುವ ಘಟನೆ ನಡೆದಿದೆ.
ರಮ್ಯಾ ಮಾತ್ರವಲ್ಲ, ನಾನು ಸಂಸದೆಯಾಗಿದ್ದ ವೇಳೆ ಆರೇಳು ವರ್ಷ ಸಾಕಷ್ಟು ಟೀಕೆ ಆರೋಪ, ಕಮೆಂಟ್ಗಳನ್ನು ಎದುರಿಸಿದ್ದೇನೆ - ಮಾಜಿ ಸಂಸದೆ ಸುಮಲತಾ ಅಂಬರೀಶ್
ದೇವಸ್ಥಾನದ ಅರ್ಚಕರಿಗೆ ನೀಡಿದ್ದ ಸರ್ಕಾರಿ ಚೆಕ್, ಅಮಾನ್ಯ (ಬೌನ್ಸ್) ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ.