ಖಾಸಗಿ ವಾಹಿನಿಯ ಕಾಮಿಡಿ ಕಿಲಾಡಿ ಶೋನಲ್ಲಿ ಭಾಗವಹಿಸಿದ್ದ ಚಂದ್ರಶೇಖರ ಸಿದ್ದಿ (31) ನೇಣು ಬಿಗಿದು ಆತ್ಮಹ*
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್ಐಡಿಎಲ್) ಕಚೇರಿಯಲ್ಲಿ ಕೆಲ ವರ್ಷ ಹೊರಗುತ್ತಿಗೆ ಆಧಾರದಲ್ಲಿ ಸಹಾಯಕನಾಗಿದ್ದ ಕಳಕಪ್ಪ ನಿಡಗುಂದಿ ಪ್ರತಿ ತಿಂಗಳು ₹15 ಸಾವಿರ ವೇತನ ಪಡೆಯುತ್ತಿದ್ದ. ಆದರೆ, ಇತನ ನೂರಾರು ಕೋಟಿ ಆಸ್ತಿ ನೋಡಿದ ಲೋಕಾಯುಕ್ತ ಅಧಿಕಾರಿಗಳೇ ಬೆರಗಾಗಿದ್ದಾರೆ.
ನಗರದ ಐಟಿ-ಬಿಟಿ ಕಾರಿಡಾರ್ ಆಗಿರುವ ಎಲೆಕ್ಟ್ರಾನಿಕ್ ಸಿಟಿಯನ್ನು ಸಂಪರ್ಕಿಸುವ ಬಹು ನಿರೀಕ್ಷಿತ ಬೆಂಗಳೂರು ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರಕ್ಕೆ ದಕ್ಷಿಣ ವೃತ್ತದ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರಿಂದ ಒಪ್ಪಿಗೆ ದೊರಕಿದೆ. ಇದರೊಂದಿಗೆ ಪ್ರಯಾಣಿಕರ ಸಂಚಾರಕ್ಕೆ ದಿನಗಣನೆ ಆರಂಭವಾಗಿದೆ.
71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಕನ್ನಡಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿ ಒಲಿದು ಬಂದಿದೆ.
ಜುಲೈ ತಿಂಗಳಿನಲ್ಲಿ ದೇಶದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸಂಗ್ರಹವು 1.96 ಲಕ್ಷ ಕೋಟಿ ರು.ಗೆ ಏರಿಕೆಯಾಗಿದೆ. ಇದು ಕಳೆದ ಸಲಕ್ಕಿಂತ ಶೇ.7.5ರಷ್ಟು ಹೆಚ್ಚಳ.
ಸು ಫ್ರಂ ಸೋ ಗೆಲುವಿನಿಂದ ಹಲವು ಚಿತ್ರತಂಡಗಳು ರಿಲೀಸ್ ದಿನಾಂಕ ಮುಂದಕ್ಕೆ ಹಾಕಿವೆ. ಆದರೆ ಆಗಸ್ಟ್ ಮತ್ತು ಅಕ್ಟೋಬರ್ನಲ್ಲಿ ಬಹಳ ದೊಡ್ಡ ಸಿನಿಮಾಗಳು ಬರುತ್ತಿರುವುದರಿಂದ ಸಣ್ಣ ಚಿತ್ರತಂಡಗಳು ಹುಷಾರಾಗಿ ಹೆಜ್ಜೆ ಇಡುವ ಅಗತ್ಯವಿದೆ.
ಕನ್ನಡ ಚಿತ್ರರಂಗದ ಬಹು ನಿರೀಕ್ಷೆಯ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರದ ಶೂಟಿಂಗ್ ಮುಗಿದ್ದು, ಈ ಚಿತ್ರದ ಕುರಿತು ಮೊದಲ ಬಾರಿಗೆ ನಿರ್ದೇಶಕ ಮಿಲನ ಪ್ರಕಾಶ್ ಮಾತನಾಡಿದ್ದಾರೆ.
‘ಸು ಫ್ರಂ ಸೋ’ ಸಿನಿಮಾ ಒಂದೇ ವಾರದಲ್ಲಿ 20 ಕೋಟಿ ರು.ಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಇವತ್ತು ಮಲಯಾಳಂನಲ್ಲಿ ರಿಲೀಸ್ ಆಗಿದೆ.
ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ, ಪೃಥ್ವಿ ಅಂಬಾರ್, ಕಾವ್ಯಾ ಶೈವ ನಟನೆಯ, ಶ್ರೀರಾಜ್ ನಿರ್ದೇಶನದ ‘ಕೊತ್ತಲವಾಡಿ’ ಇಂದು ತೆರೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಾಯಕ ನಟ ಪೃಥ್ವಿ ಅಂಬಾರ್ ಮಾತನಾಡಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ 5ನೇ ಟೆಸ್ಟ್ನ ಮೊದಲ ದಿನ ಮಳೆ ಮೇಲುಗೈ ಸಾಧಿಸಿದೆ. ಪದೇ ಪದೇ ಮಳೆ ಅಡ್ಡಿಪಡಿಸಿದ ಕಾರಣ ಬಹುತೇಕ ಓವರ್ಗಳು ಕಡಿತಗೊಂಡವು.