ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಾಕಾರಗೊಳ್ಳುವ ಲಕ್ಷಣ ಕ್ಷೀಣ ಆಗುತ್ತಿದ್ದಂತೆಯೇ ‘ಆಗಸ್ಟ್ 1ರಿಂದ ಭಾರತ ಶೇ. 25ರಷ್ಟು ಸುಂಕ ಪಾವತಿಸಬೇಕಾಗುತ್ತದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ.
ಭಾರತ ಹಾಗೂ ಅಮೆರಿಕ ಮೊದಲ ಬಾರಿ ಜಂಟಿಯಾಗಿ ಅಭಿವೃದ್ಧಿಪಡಿಸಿದ ಅತ್ಯಾಧುನಿಕ ಹಾಗೂ ವಿಶ್ವದ ಅತಿ ದುಬಾರಿ ಭೂಸರ್ವೇಕ್ಷಣಾ ಉಪಗ್ರಹ ‘ನಿಸಾರ್ ಯಶಸ್ವಿಯಾಗಿ ಉಡಾವಣೆ
ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂಬ ರಾಜ್ಯ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆರೋಪ ನಿರಾಧಾರವಾಗಿದೆ. ಸಚಿವರ ಆಪಾದನೆಗೆ ಯಾವುದೇ ಪುರಾವೆ ಇಲ್ಲ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿ ವಿಚಾರಣೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಪೂರ್ಣಗೊಳಿಸಿದೆ.
ಓಲಾ, ಊಬರ್ ಆ್ಯಪ್ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್ ಮಾಡುವಂತೆ ಇನ್ನು ಮುಂದೆ ರಾಜ್ಯದಲ್ಲಿ ಆ್ಯಂಬುಲೆನ್ಸ್ಗಳನ್ನು ಕೂಡ ಕರೆಸಬಹುದು. ಈಗಾಗಲೇ ಗುರುಗ್ರಾಮದಲ್ಲಿ ಖಾಸಗಿ ಕಂಪನಿಯೊಂದು ಇಂತಹ ಸೇವೆ ಆರಂಭಿಸಿದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡ ಆ್ಯಂಬುಲೆನ್ಸ್ ಸೇವೆ ಕಲ್ಪಿಸಲು ಮುಂದಾಗಿದೆ.
ಬೆಳೆದದ್ದೆಲ್ಲವನ್ನೂ ಬಳಸಿ ಆಹಾರ ಉದ್ಯಮ ಕಟ್ಟಿದ ಕೇರಳ ಕುಟುಂಬ ಕೃಷಿ ಲಾಭವಲ್ಲ. ರೈತನ ಮಗ ರೈತನಾಗಲು ಇಷ್ಟ ಪಡುವುದಿಲ್ಲ ಎಂಬ ಮಾತುಗಳನ್ನು ಮೈಸೂರು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸಮೀಪದ ಹುರ ಎಂಬ ಗ್ರಾಮದಲ್ಲಿ ಕೇರಳದ ಕುಟುಂಬವೊಂದು ಸುಳ್ಳು ಮಾಡಿದೆ
ಷೇರು ಮಾರುಕಟ್ಟೆ ಕುಸಿದಾಗ ಆತಂಕ ಅನುಭವಿಸುವುದು ಸಹಜ. ಆದರೆ ಒಂಚೂರು ಅಧ್ಯಯನ, ಇನ್ನೊಂಚೂರು ಜಾಣ್ಮೆ, ಸ್ಮಾರ್ಟ್ನೆಸ್ ಇದ್ದರೆ ಈ ಪರಿಸ್ಥಿತಿಯನ್ನು ಲೀಲಾಜಾಲವಾಗಿ ನಿಭಾಯಿಸಬಹುದು. ಷೇರು ಮಾರುಕಟ್ಟೆ ಕುಸಿದಾಗ ಏನೇನು ಮಾಡಬಹುದು ಎಂಬ ಏಳು ವಿಚಾರಗಳು ಇಲ್ಲಿವೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಮಳೆ ಸಾಧ್ಯತೆ
ವರ್ಗಾವಣೆ ಮಾಡಿದ ಹುದ್ದೆಗೆ ವರದಿ ಮಾಡಿಕೊಳ್ಳಿ, ತಪ್ಪಿದರೆ ಸಂಬಳ ಸಿಗಲ್ಲ!
ಇಂಥದ್ದೊಂದು ಖಡಕ್ ಮೌಖಿಕ ಆದೇಶವನ್ನು ಐಪಿಎಸ್ ಸೇರಿ ಎಲ್ಲಹಂತದ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಪೊಲೀಸ್ ಇಲಾಖೆ ನೀಡಿದೆ.
ಜ್ಞಾನಭಾರತಿ ಕ್ಯಾಂಪಸ್ನಲ್ಲಿ ವಾಹನ ದಟ್ಟಣೆ ತೀವ್ರತೆಯಿಂದ ಅಡಚಣೆ, ಅಪಘಾತ ಪ್ರಕರಣ ಹಾಗೂ ಪರಿಸರ ಮಾಲಿನ್ಯ ಪ್ರಮಾಣ ಹೆಚ್ಚುತ್ತಿರುವುದರಿಂದ ವಾಹನ ಸಂಚಾರದ ಮೇಲೆ ಭಾಗಶಃ ನಿರ್ಬಂಧಿಸುವಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಪತ್ರ ಬರೆಯಲು ವಿವಿಯ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ
ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ಐದು ನಗರಪಾಲಿಕೆಗಳನ್ನು ರಚಿಸಿ ಗಡಿ ಗುರುತಿಸಿರುವ ರಾಜ್ಯ ಸರ್ಕಾರ, ಡಿಸೆಂಬರ್ನಲ್ಲಿ ಚುನಾವಣೆ ನಡೆಸಲು ಸಿದ್ಧವಿರುವುದಾಗಿ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ.