ಭಾರತದ ಒಳಗೆ ನುಗ್ಗಿನಮ್ಮ ಪರ್ವತ ಶ್ರೇಣಿಗಳನ್ನು ವಶಕ್ಕೆ ಪಡೆದಿದ್ದ ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿದ್ದು ಕಾರ್ಗಿಲ್ ಯುದ್ಧ
ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅಥವಾ ಮಹಾರಾಜರಷ್ಟೇ ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ. ಸಾಕಷ್ಟು ಅಭಿವೃದ್ಧಿಯನ್ನು ಸಿದ್ದರಾಮಯ್ಯ ಅವರು ಮಾಡಿದ್ದಾರೆ.
ಚೆಸ್ನಲ್ಲಿ ಭಾರತ ಮತ್ತೊಂದು ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಈ ಬಾರಿಯ ಫಿಡೆ ಮಹಿಳಾ ಚೆಸ್ ವಿಶ್ವಕಪ್ ಫೈನಲ್ನಲ್ಲಿ ಭಾರತದ ಇಬ್ಬರು ಆಟಗಾರ್ತಿಯರು ಸೆಣಸಾಡಲಿದ್ದಾರೆ.
4ನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯರ ಬ್ಯಾಟಿಂಗ್ ವೈಭವ : ಪಂದ್ಯದ ಮೇಲೆ ಬಿಗಿ ಹಿಡಿತ । 3ನೇ ದಿನದಂತ್ಯಕ್ಕೆ 5 ವಿಕೆಟ್ಗೆ 499 ರನ್ಮೊದಲ ಇನ್ನಿಂಗ್ಸ್ನಲ್ಲಿ 200 ರನ್ ಮುನ್ನಡೆ । ಜೋ ರೂಟ್ 150, ಪೋಪ್ 71, ಸ್ಟೋಕ್ಸ್ 66 । ಸರಣಿ ಸೋಲಿನ ಭೀತಿಯಲ್ಲಿ ಭಾರತ
ಆರ್ಸಿಬಿ ಕಪ್ ಗೆಲುವಿನ ಸಂಭ್ರಮಾಚರಣೆ ವೇಳೆ ಭೀಕರ ಕಾಲ್ತುಳಿತಕ್ಕೆ ಸಾಕ್ಷಿಯಾಗಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇನ್ನು ಮುಂದೆ ಐಪಿಎಲ್ ಪಂದ್ಯಗಳೇ ನಡೆಯುವುದು ಅನುಮಾನ
ಕೊರೋನಾ ಕಾಲದಲ್ಲಿ ರೋಗ ನಿರೋಧಕತೆ ಹೆಚ್ಚಿಸಲು ಶುರುವಾದ ಅಧ್ಯಯನ ಮತ್ತು ಸಂಶೋಧನೆಯ ಫಲವಾಗಿ ನ್ಯೂಟ್ರಿ ಮೊರಿಂಗಾ ಎಂಬ ಬ್ರ್ಯಾಂಡ್ ಹುಟ್ಟಿಕೊಂಡಿದೆ.
ಮಹದಾಯಿ ವಿಚಾರವಾಗಿ ತಮ್ಮ ವಿರುದ್ಧ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಿಬಿಎಸ್ಇ ಮಾದರಿಯಲ್ಲಿ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಪಾಸ್ ಅಂಕಗಳ ಪ್ರಮಾಣವನ್ನು ಆಂತರಿಕ ಮೌಲ್ಯಮಾಪನದ ಅಂಕಗಳನ್ನೊಳನ್ನು ಸೇರಿಸಿ ಶೇ.33ಕ್ಕೆ ಇಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಕರಡು ನಿಯಮಾವಳಿ ಅಧಿಸೂಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಅಪರಿಚಿತ ಮೃತದೇಹಗಳ ಅಂತ್ಯಕ್ರಿಯೆ ಹಾಗೂ ಆ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ(ಎಸ್ಐಟಿ) ಶುಕ್ರವಾರ ಅಧಿಕೃತವಾಗಿ ರಂಗಪ್ರವೇಶ ಮಾಡಿದೆ.
1999ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆ ಸಾಧಿಸಿದ ಜಯದ ನೆನಪಿಗೆ ಆಚರಿಸಲಾಗುವ ‘ಕಾರ್ಗಿಲ್ ವಿಜಯ ದಿವಸ’ದ ನಿಮಿತ್ತ ಶನಿವಾರ ಸೇನೆಯು 3 ಯೋಜನೆಗಳ ಉದ್ಘಾಟನೆಗೆ ಸಜ್ಜಾಗಿದೆ.