ತಾವೇ ನೇಮಿಸಿದ ಉಪರಾಷ್ಟ್ರಪತಿಯನ್ನು ಬಿಜೆಪಿ ವರಿಷ್ಠರು ರಾತ್ರೋರಾತ್ರಿ ಕಿತ್ತೊಗೆದಿದ್ದು ಏಕೆ? ಜಗದೀಪ್ ಧನಕರ್ ದಿಢೀರ್ ರಾಜೀನಾಮೆ ರಹಸ್ಯ
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಬಿ.ದಯಾನಂದ್ ಸೇರಿ ಐವರು ಪೊಲೀಸ್ ಅಧಿಕಾರಿಗಳಿಗೆ ವಿಧಿಸಲಾಗಿದ್ದ ಅಮಾನತು ಆದೇಶ ಹಿಂಪಡೆಯುವ ಕುರಿತು ರಾಜ್ಯ ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಗುಂಪು ಹತ್ಯೆ ಕೃತ್ಯಗಳ ಸಂಬಂಧ ಎಫ್ಐಆರ್ ದಾಖಲಿಸುವ ಮುನ್ನ ಹಿರಿಯ ಅಧಿಕಾರಿಗಳಿಂದ ಅನುಮೋದನೆ ಪಡೆಯುವಂತೆ ಸೂಚಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ ಹಲವೆಡೆ ಮತ್ತೆ ಮಳೆ ಅಬ್ಬರಿಸುತ್ತಿದ್ದು, ಕರಾವಳಿಯಲ್ಲಿ ಹವಾಮಾನ ಇಲಾಖೆ ಶನಿವಾರ ರೆಡ್ ಅಲರ್ಟ್ ಘೋಷಿಸಿದ್ದು, ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಬಿಎಂಟಿಸಿ ನೌಕರರು ಅಪಘಾತದಿಂದ ಮೃತಪಟ್ಟರೆ ಅವರ ಕುಟುಂಬದವರು ಆರ್ಥಿಕ ಸಮಸ್ಯೆ ಗುರಿಯಾಗುವುದನ್ನು ತಪ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ಅಪಘಾತ ವಿಮಾ ಮೊತ್ತವನ್ನು 1 ಕೋಟಿ ರು.ನಿಂದ 1.25 ಕೋಟಿ ರು.ಗೆ ಹೆಚ್ಚಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ಬಿಎಂಟಿಸಿ ಒಡಂಬಡಿಕೆ ಮಾಡಿಕೊಂಡಿದೆ.
ವಿದೇಶದಿಂದ ಕಳ್ಳ ದಾರಿಯಲ್ಲಿ ಮೂರೂವರೆ ಕೆ.ಜಿ ಚಿನ್ನ ಸಾಗಿಸುವಾಗ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬೀಳುವ ಭಯದಲ್ಲಿ ಬೇರೊಬ್ಬ ಪ್ರಯಾಣಿಕರ ಬ್ಯಾಗ್ಗೆ ಚಿನ್ನ ಹಾಕಿ ಕಿಡಿಗೇಡಿ ಪರಾರಿಯಾಗಿರುವ ಘಟನೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಭೀಮನ ಅಮಾವಾಸ್ಯೆಯ ದಿನ ಗಂಡನ ಪಾದ ಪೂಜೆ ಮಾಡಿದ ಬಳಿಕ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ನಡೆದಿದೆ.
ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾ* ಪ್ರಕರಣದಲ್ಲಿ ಜಾಮೀನಿನ ನಿರೀಕ್ಷೆಯಲ್ಲಿದ್ದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ನಿರಾಸೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಳಿ ಗುಹೆಯೊಂದರಲ್ಲಿ ಇತ್ತೀಚೆಗೆ ಪತ್ತೆಯಾಗಿದ್ದ ರಷ್ಯಾ ಕುಟುಂಬವನ್ನು ಭಾರತದಿಂದ ಗಡೀಪಾರು ಮಾಡುವುದರಿಂದ ಕೇಂದ್ರ ಸರ್ಕಾರವನ್ನು ಹೈಕೋರ್ಟ್ ತಾತ್ಕಾಲಿಕವಾಗಿ ನಿರ್ಬಂಧಿಸಿದೆ
ಇತ್ತೀಚೆಗೆ ಬಿಡುಗಡೆಯಾದ ‘ಎಕ್ಕ’ ಸಿನಿಮಾದ ಮಲ್ಲಿಕಾ ಪಾತ್ರದ ಮೂಲಕ ಗಮನಸೆಳೆದವರು ಸಂಪದಾ ಹುಲಿವಾನ. ಆರ್ಕಿಟೆಕ್ಚರ್ ಪದವೀಧರೆಯಾಗಿರುವ ಮಂಡ್ಯ ಮೂಲದ ಯುವ ಪ್ರತಿಭೆ ತಮ್ಮ ಮನಸ್ಸು ಬಿಚ್ಚಿಟ್ಟಿದ್ದಾರೆ.