ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ವಿಶ್ವಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನವೇ ವಿಶ್ವಾದ್ಯಂತ 55 ಕೋಟಿಗೂ ಹೆಚ್ಚಿನ ಗಳಿಕೆ ದಾಖಲಿಸಿದೆ
ಆರ್ಸಿಬಿ ಫ್ರಾಂಚೈಸಿಯನ್ನು ಮಾರಾಟಕ್ಕೆ ಇಡಲಾಗಿದ್ದು, ತಂಡವನ್ನು ಔಷಧ ತಯಾರಕ ಕಂಪನಿ ಸೀರಮ್ ಇನ್ಸ್ಟಿಟ್ಯೂಟ್ನ ಸಿಇಒ ಆದಾರ್ ಪೂನಾವಾಲಾ ಖರೀದಿಸಲು ಆಸಕ್ತಿ ತೋರಿಸಿದ್ದಾರೆ ಎಂದು ವರದಿ
ಮೊದಲ ಟೆಸ್ಟ್ನಲ್ಲಿ ಟೀಂ ಇಂಡಿಯಾ ಪ್ರಾಬಲ್ಯ : ವೆಸ್ಟ್ಇಂಡೀಸ್ ಕೇವಲ 162 ರನ್ಗೆ ಸರ್ವಪತನ । ಸಿರಾಜ್ 4, ಬೂಮ್ರಾಗೆ 3 ವಿಕೆಟ್ಬ್ಯಾಟಿಂಗ್ನಲ್ಲೂ ಭಾರತ ಅಮೋಘ ಆಟ । ಮೊದಲ ದಿನ 2 ವಿಕೆಟ್ಗೆ 121, ಕೇವಲ 41 ರನ್ ಹಿನ್ನಡೆ । ಕನ್ನಡಿಗ ರಾಹುಲ್ ಅರ್ಧಶತಕ
ಟ್ರೋಫಿ ಹಸ್ತಾಂತರ ಹೈಡ್ರಾಮದಿಂದ ಜಾಗತಿಕ ಮಟ್ಟದಲ್ಲಿ ಟೀಕೆಗೆ ಒಳಗಾಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್(ಎಸಿಸಿ) ಮುಖ್ಯಸ್ಥ, ಪಾಕಿಸ್ತಾನದ ಸಚಿವರೂ ಆಗಿರುವ ಮೊಹ್ಸಿನ್ ನಖ್ವಿ ತಮ್ಮ ಉದ್ಧಟನ ಮುಂದುವರಿಸಿದ್ದಾರೆ. ‘ಭಾರತಕ್ಕೆ ಟ್ರೋಫಿ ಬೇಕಿದ್ದರೆ ನನ್ನಿಂದಲೇ ಪಡೆದುಕೊಳ್ಳಲಿ’ ಎಂದಿದ್ದಾರೆ.
ಸಂಘ ಹತ್ತಿಕ್ಕಲು ಪಿತೂರಿ ನಡೆದವು. ಎರಡನೇ ಸರಸಂಘಚಾಲಕ ಪೂಜ್ಯ ಗುರೂಜಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಯಿತು ಮತ್ತು ಜೈಲಿಗೆ ಹಾಕಲಾಯಿತು. ಆದರೆ ಸಂಘವು ಎಂದಿಗೂ ಕಹಿ ಭಾವನೆ ಬೇರೂರಲು ಬಿಡಲಿಲ್ಲ,
ವಿಶ್ವದ ಅತಿ ಶ್ರೀಮಂತ ವ್ಯಕ್ತಿ, ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಮಾಲೀಕ ಎಲಾನ್ ಮಸ್ಕ್ ಅವರ ನಿವ್ವಳ ಆಸ್ತಿ ಮೌಲ್ಯ 500 ಶತಕೋಟಿ ಡಾಲರ್ ಗಡಿ ದಾಟುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಇಷ್ಟು ಆಸ್ತಿ ಮಾಡಿದ ವಿಶ್ವದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಎಲಾನ್ ಮಸ್ಕ್ ಪಾತ್ರರಾಗಿದ್ದಾರೆ.
ಸಾಲದ ಮಾಸಿಕ ಕಂತುಗಳನ್ನು ದೀರ್ಘಕಾಲ ಬಾಕಿ ಉಳಿಸಿಕೊಂಡರೆ ಬೈಕ್ ಮತ್ತು ಕಾರನ್ನು ಸಾಲ ನೀಡಿದ ಕಂಪನಿಗಳು ಜಪ್ತಿ ಮಾಡಿದಂತೆ ಇನ್ನು ಮುಂದೆ ಮೊಬೈಲ್ ಕೂಡಾ ಡಿಜಿಟಲೀ ಜಪ್ತಿಯಾಗಲಿದೆ.
13ನೇ ಆವೃತ್ತಿಯ ಬಹುನಿರೀಕ್ಷಿತ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ಗೆ ಮಂಗಳವಾರ ಚಾಲನೆ ಸಿಗಲಿದೆ. ಭಾರತ ಹಾಗೂ ಶ್ರೀಲಂಕಾ ಟೂರ್ನಿಗೆ ಆತಿಥ್ಯ ವಹಿಸಲಿದ್ದು, ಈ ಎರಡು ತಂಡಗಳೇ ಉದ್ಘಾಟನಾ ಪಂದ್ಯದಲ್ಲಿಂದು ಪರಸ್ಪರ ಸೆಣಸಾಡಲಿವೆ.
ರಾಜ್ಯ ಸರ್ಕಾರಿ ಯೋಜನೆಗಳಿಗೆ ನಡೆಯುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ, ಪರಿಹಾರ ನೀಡಿಕೆಯಲ್ಲಿ ಅನ್ಯಾಯ, ಅವ್ಯವಹಾರ ತಡೆಯಲು ರಾಜ್ಯದಲ್ಲಿ ಆನ್ಲೈನ್ ಆಧಾರಿತ ಏಕೀಕೃತ ಭೂಸ್ವಾಧೀನ ವ್ಯವಸ್ಥೆ-ದತ್ತಾಂಶ ಮಾದರಿ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಹೈದರಾಬಾದ್ನಲ್ಲಿ ಇತ್ತೀಚೆಗೆ ನಡೆದ ‘ಕಾಂತಾರ 1’ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮದ ವೇದಿಕೆಯಲ್ಲಿ ಕನ್ನಡದಲ್ಲಿ ಮಾತನಾಡಿದ ನಟ, ನಿರ್ದೇಶಕ ರಿಷಬ್ ಶೆಟ್ಟಿ ವಿರುದ್ಧ ತೆಲುಗು ಪ್ರೇಕ್ಷಕರು ಸೋಷಿಯಲ್ ಮೀಡಿಯಾದಲ್ಲಿ ಸಿಟ್ಟು ವ್ಯಕ್ತಪಡಿಸುತ್ತಿದ್ದಾರೆ