ಸಿದ್ದೇಗೌಡ ನಿರ್ದೇಶನದಲ್ಲಿ ಯದು ಬಾಲಾಜಿ, ಮೇಘಾಶ್ರೀ ನಾಯಕ, ನಾಯಕಿಯಾಗಿರುವ ಜಿ ಕುಮಾರ್ ಗೌಡ ನಿರ್ಮಾಣದ ಕುಂಟೆಬಿಲ್ಲೆ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಬಗ್ಗೆ ನಿದೇಶಕ ಸಿದ್ದೇಗೌಡ ಮಾತುಗಳು.
ಕಳೆದ ಕೆಲವು ಸಮಯದಿಂದ ಭಾರತೀಯ ಸಿನಿಮಾರಂಗದ ನಾಯಕಿಯರು ಕೊಂಚ ಮೇಕಪ್ ಅಪ್ ಕಡಿಮೆ ಮಾಡ್ಕೊಂಡಿದ್ದಾರ ಅನ್ನುವ ಅನುಮಾನ ಹಲವರಿಗೆ ಬಂದಿರಬಹುದು. ಇದಕ್ಕೆ ಕಾರಣ ಕ್ಲೀನ್ ಗರ್ಲ್ ಮೇಕಪ್ ಟ್ರೆಂಡ್.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ 1’ ಸಿನಿಮಾ ಅ.2ರಂದು ದೇಶ, ವಿದೇಶಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾ ಕುರಿತಾಗಿ ರಿಷಬ್ ಶೆಟ್ಟಿ ಜೊತೆ ಮಾತುಕತೆ.
ವೆಸ್ಟ್ಇಂಡೀಸ್ ವಿರುದ್ಧ ಅ.2ರಿಂದ ತವರಿನಲ್ಲಿ ನಡೆಯಲಿರುವ 2 ಪಂದ್ಯಗಳ ಟೆಸ್ಟ್ ಸರಣಿಗೆ ಗುರುವಾರ ಭಾರತ ತಂಡ ಪ್ರಕಟಗೊಂಡಿತು.
ಕ್ರಿಕೆಟ್ ಮೈದಾನದಲ್ಲಿ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡದಂತೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ತಾಕೀತು ಮಾಡಿದೆ
ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ನಲ್ಲಿ ಭಾರತಕ್ಕೆ ಬದ್ಧವೈರಿ ಪಾಕಿಸ್ತಾನ ಎದುರಾಗಲಿದೆ. ಗುರುವಾರ ನಡೆದ ಸೂಪರ್-4 ಹಂತದ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 11 ರನ್ಗಳಿಂದ ಸೋಲಿಸಿದ ಪಾಕಿಸ್ತಾನ ಫೈನಲ್ ಪ್ರವೇಶಿಸಿತು.
ರಾಜ್ಯದ ಗಡಿಜಿಲ್ಲೆ ಕಾಸರಗೋಡಿನಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಕೇಂದ್ರ ಅಲ್ಪಸಂಖ್ಯಾತರ ಇಲಾಖೆಯು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಸಕಾರತ್ಮಕವಾಗಿ ಸ್ಪಂದಿಸಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದ್ದಾರೆ
ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲು ನೀತಿ ರೂಪಿಸಲು ಒಂದು ತಿಂಗಳು ಕಾಲಾವಕಾಶ ನೀಡಿದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಬೈಕ್ ಟ್ಯಾಕ್ಸಿಗೆ ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡುವ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಮೌಖಿಕವಾಗಿ ತಿಳಿಸಿದೆ.
ನ್ಯಾಯಾಲಯದ ಆದೇಶದಲ್ಲಿ ತಿಳಿಸಿರುವ ಯಾವುದೇ ಸೌಲಭ್ಯಗಳನ್ನೂ ಜೈಲಧಿಕಾರಿಗಳು ಕಲ್ಪಿಸಿಲ್ಲ. 25 ಅಡಿ ಉದ್ದ ಮತ್ತು 3 ಅಡಿ ಅಗಲದ ಪ್ಯಾಸೇಜ್ನಲ್ಲಿ ವಾಕಿಂಗ್ ಮಾಡಲು ಅನುಮತಿಸಿದ್ದಾರೆ. ಈ ಜಾಗದಲ್ಲಿ ಸೂರ್ಯನ ಕಿರಣ ಸಹ ಬೀಳುವುದಿಲ್ಲ
ಬೆಂಗಳೂರು : ರಾಜ್ಯದಲ್ಲಿ ಕಳೆದ ಸೋಮವಾರದಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮುಂದುವರಿಸಲು ಹೈ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಲು ನಿರಾಕರಿಸಿ ಹಸಿರು ನಿಶಾನೆ ತೋರಿದೆ.