ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಭಾನುವಾರವೂ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿಲ್ಲ.
ವಿಜಯ್ ರಾಘವೇಂದ್ರ ನಟನೆಯ ‘ಮಹಾನ್’ ಚಿತ್ರದ ಮೂಲಕ ನಟಿ ವರ್ಷ ಬೊಳ್ಳಮ್ಮ ಕನ್ನಡಕ್ಕೆ ಬರುತ್ತಿದ್ದಾರೆ.
ಡೆನಿಮ್ ಅಂದರೆ ಕ್ಯಾಶುವಲ್ ಡ್ರೆಸ್, ಅದನ್ನು ದೂರ ಪ್ರಯಾಣಕ್ಕೋ, ಶಾಪಿಂಗ್ಗೋ ಬಳಸಬಹುದು ಅನ್ನೋದು ಹಲವರ ತಲೆಯಲ್ಲಿದೆ
ನವರಾತ್ರಿಯ ಮೊದಲ ದಿನವಾದ ಇಂದು (ಸೆ.22) ರಿಷಬ್ ಶೆಟ್ಟಿ ನಟನೆ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಸಿನಿಮಾದ ವಿವಿಧ ಭಾಷೆಗಳ ಟ್ರೇಲರ್ ಹೊಂಬಾಳೆ ಫಿಲಂಸ್ ಯೂಟ್ಯೂಬ್ನಲ್ಲಿ ಬಿಡುಗಡೆಯಾಗಲಿದೆ. ಇಂದು ಮಧ್ಯಾಹ್ನ 12.45ಕ್ಕೆ ವಿವಿಧ ಭಾಷೆಗಳ ಸೂಪರ್ಸ್ಟಾರ್ಗಳು ಈ ಟ್ರೇಲರ್ ಅನಾವರಣ ಮಾಡಲಿದ್ದಾರೆ.
ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಿಸಿದ ವೀಸಾ ಶುಲ್ಕ ಹೆಚ್ಚಳ ಭಾರತೀಯರಲ್ಲಿ ಕಳವಳ ಉಂಟುಮಾಡಿದೆ, ಆದರೆ ವಿಶ್ವದ ಬೃಹತ್ ಮಾರುಕಟ್ಟೆಗಳಲ್ಲಿ ಒಂದಾದ ಭಾರತದಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಿವೆ. ಭಾರತ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿದೆ. ಹಾಗಾಗಿ ಭಾರತ ಆತಂಕಪಡುವ ಅಗತ್ಯವಿಲ್ಲವೆಂಬುದು ಸ್ಪಷ್ಟ.
ಸಂಜೆಯಾಗುತ್ತಿದ್ದಂತೆ ಜೋಯಿಡಾದಲ್ಲಿ ಕಾರಿನಲ್ಲಿ ಹೋಗುತ್ತಿರುವವರಿಗೆ ಹುಲಿ ಎದುರುಗಡೆ ಕಾಣಿಸಿದೆ ಎಂಬ ಮೆಸೇಜ್ ಜೊತೆಗೆ ಹುಲಿಯ ಫೋಟೋ. ಅಚ್ಚರಿ ಎಂದರೆ ಮೂರೂ ಮೆಸೇಜಿನಲ್ಲಿ ಇದ್ದ ಹುಲಿ ಮಾತ್ರ ಒಂದೇ ಆಗಿತ್ತು.
ಸಿಎಂ ಸಿದ್ದರಾಮಯ್ಯಗೆ ಯಾಕೆ ಇಂತಹ ದುರ್ಬುದ್ಧಿ ಬಂದಿದೆಯೋ ಗೊತ್ತಿಲ್ಲ. ಕಾಂಗ್ರೆಸ್ನವರು ರಾಜ್ಯವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆಂದು ಜನರೇ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ದಸರಾ ರಜೆ ದಿನಗಳನ್ನು ಪರ್ಯಾಯ ರೀತಿಯಲ್ಲಿ ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕ್ಷೇತ್ರದ ಕುರಿತಾಗಿ ಇತ್ತೀಚೆಗೆ ನಡೆದ ಆಘಾತಗಳಿಂದ ನಾನು ಕೂಡ ಜರ್ಝರಿತಗೊಂಡಿದ್ದೇನೆ. ಕಳೆದ ಕೆಲ ದಿನಗಳಿಂದ ನಡೆಯುತ್ತಿರುವುದು ಷಡ್ಯಂತ್ರ ಎಂಬುದು ನ್ಯಾಯಾಲಯದಲ್ಲೇ ಗೊತ್ತಾಗಿದೆ.
ಎಂಜಿನಿಯರಿಂಗ್ ಮೂರನೇ ಅಥವಾ ಅಂತಿಮ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿದ್ದರೂ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಬಂಧಿಸಿದ ಕಾಲೇಜುಗಳಲ್ಲಿ ವರದಿ ಮಾಡಿಕೊಂಡಿಲ್ಲ. ಆ ಎಲ್ಲಾ ವಿದ್ಯಾರ್ಥಿಗಳಿಗೂ ಶೀಘ್ರ ನೋಟಿಸ್ ನೀಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.