ಜಾತಿ ರಾಜಕೀಯದ ಆಡೊಂಬಲವಾದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ವರ್ಗದ ಮತಗಳನ್ನು ಸೆಳೆಯುವ ಮೂಲಕ ಎನ್ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದೆ. ತೀರಾ ಹಿಂದುಳಿದ, ದಲಿತರ ಜತೆಗೆ ಮೇಲ್ವಾತಿಗಳು ಹಾಗೂ ಮುಸ್ಲಿಂ-ಯಾದವ್ ಮತಗಳೂ ಈ ಬಾರಿ ಎನ್ಡಿಎ ಕೈಹಿಡಿದಿವೆ.
ಬಿಹಾರಕ್ಕೆ ಮತ್ತೆ ಡಬಲ್ ಎಂಜಿನ್ ಸರ್ಕಾರ ಬಂದಿದೆ. ನಿತೀಶ್-ಮೋದಿ ಎದುರು ಗಠಬಂಧನ ಧೂಳೀಪಟವಾಗಿದೆ. ಎನ್ಡಿಎ ‘ಮಹಿಳೆ+ಯುವಕ’ ತಂತ್ರದ ಎದುರು ಮಂಕಾದ ಆರ್ಜೆಡಿ ‘ಮುಸ್ಲಿಂ+ಯಾದವ’ ಸೂತ್ರದಿಂದ ಗೆದ್ದು ಬೀಗಿದೆ. ಚುನಾವಣೆಗೂ ಮೊದಲೇ ಮಹಿಳೆಯರ ಖಾತೆಗೆ ಎನ್ಡಿಎ ₹10000 ವರ್ಗದಿಂದ ಮತ ಮ್ಯಾಜಿಕ್ ಆಗಿದೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ರಚಿಸಿದಿ ನೀರಿನ ಹೆಜ್ಜೆ ಪುಸ್ತಕ ಬಿಡುಗಡೆ ಮಾಡಿದರು. ರಾಜ್ಯ ಜಲ ವಿವಾದಗಳ ಕುರಿತಾದ ಈ ಪುಸ್ತಕ ಜಲ ವಿವಾದ ಒಪ್ಪಂದ ತೀರ್ಪುಗಳ ಬಗ್ಗೆ ಹಲವು ವಿಚಾರಗಳನ್ನು ಒಳಗೊಂಡಿದೆ.
ಪ್ರತಿ ಟನ್ ಕಬ್ಬಿಗೆ ₹3500 ಬೆಲೆ ನೀಡಬೇಕು ಮತ್ತು ರೈತರ ಬಾಕಿ ಹಣ ಚುಕ್ತಾ ಮಾಡಬೇಕೆಂದು ಆಗ್ರಹಿಸಿ ಮುಧೋಳ ರೈತರು ನಡೆಸಿದ್ದ ಹಿಂಸಾತ್ಮಕ ಹೋರಾಟ ಶುಕ್ರವಾರ ಸಂಜೆ ಅಂತ್ಯಗೊಂಡಿದೆ. ಟನ್ ಕಬ್ಬಿಗೆ 3,300 ರು. ದರ ನೀಡುವ ಸರ್ಕಾರದ ಆಫರ್ಗೆ ರೈತ ಹೋರಾಟಗಾರರು ಒಪ್ಪುವುದರೊಂದಿಗೆ ಪ್ರತಿಭಟನೆ ಅಂತ್ಯವಾಗಿದೆ.
ಅನೀಶ್ ತೇಜೆಶ್ವರ್ ನಟನೆ, ನಿರ್ದೇಶನದ, ವಿಜಯ್ ರೆಡ್ಡಿ ನಿರ್ಮಾಣದ ‘ಲವ್ ಓಟಿಪಿ’ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿದೆ. ಕನ್ನಡ ಮತ್ತು ತೆಲುಗಿನಲ್ಲಿ ಮೂಡಿ ಬಂದಿರುವ ಈ ಚಿತ್ರದ ಕುರಿತು ನಾಯಕಿ ಸ್ವರೂಪಿಣಿ ಮಾತುಗಳು ಇಲ್ಲಿವೆ.
ಗತವೈಭವ ನಾಯಕಿಯ ಸಂದರ್ಶನ
ಸಿಂಪಲ್ ಸುನಿ ನಿರ್ದೇಶನ, ನಿರ್ಮಾಣದ ದುಷ್ಯಂತ್, ಆಶಿಕಾ ರಂಗನಾಥ್ ನಟನೆಯ ‘ಗತವೈಭವ’ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಬಗ್ಗೆ ನಾಯಕಿ ಆಶಿಕಾ ಮಾತನಾಡಿದ್ದಾರೆ.
ರಾಜ್ಯ ಸರ್ಕಾರದ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಮಂಜೂರಾತಿ ನೀಡಿದ್ದು, 20 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.
ನವಂಬರ್ 14 - ವಿಶ್ವ ಮಧುಮೇಹ ಜಾಗೃತಿ ದಿನ ಪ್ರತಿ ವರ್ಷ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನ ಎಂದು ಆಚರಿಸಿ ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ನವೆಂಬರ್ 14 ರಂದು ಇನ್ಸುಲಿನ್ ಕಂಡು ಹಿಡಿದ ಶ್ರೀ ಸರ್ ಪ್ರೆಡ್ರಿಕ್ ಬಂಟಿಂಗ್ ಇವರು ಹುಟ್ಟಿದ ದಿನವಾಗಿದೆ.
ಭಾರತೀಯ ಆಹಾರ ಸಂಸ್ಕೃತಿಗೆ ಒಗ್ಗಿಕೊಂಡ ನಮಗೆ ಊಟದಲ್ಲಿ ಹುಳ ಕಂಡರೂ ವಾಕರಿಕೆ ಬಂದು ಊಟವನ್ನು ಅರ್ಧಕ್ಕೆ ಬಿಡುವವರೇ ಹೆಚ್ಚು. ಹೀಗಿರುವಾಗ ಹುಳಗಳಲ್ಲೇ ತಯಾರಿಸಿರುವ ಖಾದ್ಯಗಳನ್ನು ಉಣ ಬಡಿಸಿದರೆ?
ಮದುವೆಗೂ ಮುಕ್ತಾಯದ ದಿನಾಂಕವನ್ನು ನಿಗದಿಪಡಿಸಬೇಕು ಮತ್ತು ನವೀಕರಣದ ಆಯ್ಕೆಯನ್ನೂ ನೀಡಬೇಕು’ ಎಂದು ಬಾಲಿವುಡ್ ಹಿರಿಯ ನಟಿ ಕಾಜೋಲ್ ಹೇಳಿಕೆ ನೀಡಿದ್ದಾರೆ. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.