ರಾಜ್ಯ ಸರ್ಕಾರ ಇದೀಗ ಏಕರೂಪದ ಟಿಕೆಟ್ ದರ ನಿಗದಿ ಮಾಡಿದೆ. ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ ಟಿಕೆಟ್ ದರ 200 ರು. ಮೀರಬಾರದೆಂಬ ಆದೇಶ ಹೊರಡಿಸಿದೆ. ಇದರಿಂದ ದೊಡ್ಡ ಸಿನಿಮಾಗಳ ಅವಸರದ ಗಳಿಕೆಗೆ ಬ್ರೇಕ್ ಬೀಳುವಂತಾಗಿದೆ ಎಂಬುದು ತಜ್ಞರ ಅಭಿಪ್ರಾಯ.
ಕುಟುಂಬ ರಾಜಕಾರಣಕ್ಕೆ ಮಂಗಳ ಹಾಡಬೇಕು ಎಂಬ ಕೂಗು ಹಲವು ವರ್ಷಗಳಿಂದ ಕೇಳಿಬರುತ್ತಿದ್ದರೂ, ಆ ರಾಜಕೀಯ ಶೈಲಿ ಆಳವಾಗಿ ಬೇರೂರಿದೆ ಎಂದು ವರದಿಯೊಂದು ಹೇಳಿದೆ
ಹಾಳಾಗಿದ್ದ ವಾಷಿಂಗ್ ಮಷಿನ್ ಬಳಸದಂತೆ ಹೇಳಿದ್ದಕ್ಕೆ ಆಕ್ರೋಶಗೊಂಡ ಕ್ಯೂಬಾ ಮೂಲದ ಕೆಲಸಗಾರನೊಬ್ಬ ಕರ್ನಾಟಕ ಮೂಲದ ಚಂದ್ರಮೌಳಿ ಬಾಬ್ ನಾಗಮಲ್ಲಯ್ಯ (50) ಎಂಬ ಹೋಟೆಲ್ ಮ್ಯಾನೇಜರ್ವೊಬ್ಬರನ್ನು ಭೀಕರವಾಗಿ ತಲೆ ಕಡಿದು ಹತ್ಯೆ ಮಾಡಿದ ಘಟನೆ ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್ನಲ್ಲಿ ನಡೆದಿದೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಸಮೀಕ್ಷೆ) ಕಾರ್ಯವನ್ನು ಸೆ. 22ರಿಂದ ಅ.7ರವರೆಗೆ ರಾಜ್ಯಾದ್ಯಂತ ನಡೆಸಲಿದ್ದು, ಈ ಸಮೀಕ್ಷೆಯಲ್ಲಿ ರಾಜ್ಯದ ಯಾರೊಬ್ಬರೂ ತಪ್ಪಿಸಿಕೊಳ್ಳದೆ ಪಾಲ್ಗೊಳ್ಳಬೇಕು
ಈ ಹಿಂದೆ ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್ ಬಗ್ಗೆ ಎಐ ವಿಡಿಯೋ ಮಾಡಿ, ಕಣ್ಣಿಗೆ ಕಟ್ಟಿದಂತೆ ಕತೆ ಕಟ್ಟಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ. ಈಗ ಮತ್ತೊಂದು ವಿಡಿಯೋ ಮಾಡಿ, ತನ್ನ ಕಣ್ಣೀರ ಕಥೆಯನ್ನು ಹೇಳಿಕೊಂಡಿದ್ದಾನೆ.
ಎಪ್ಪತ್ತೈದು ಮತ್ತು ಅದಕ್ಕಿಂತ ಕಡಿಮೆ ಆಸನ ಸಾಮರ್ಥ್ಯದ ಮಲ್ಟಿಪ್ಲೆಕ್ಸ್ ಚಿತ್ರ ಮಂದಿರಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಚಿತ್ರ ಮಂದಿರಗಳಲ್ಲಿ ಎಲ್ಲಾ ಭಾಷೆಗಳ ಸಿನಿಮಾ ಪ್ರದರ್ಶನಕ್ಕೂ ಗರಿಷ್ಠ 200 ರು.ಗಳ ಏಕರೂಪದ ಟಿಕೆಟ್ ದರ ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಂಡುಕೇಳರಿಯದ ದುರಂತವೊಂದು ಹಾಸನದಲ್ಲಿ ಸಂಭವಿಸಿದೆ. ತಾಲೂಕಿನ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನೆಗೆ ತೆರಳುತ್ತಿದ್ದ ಜನರ ಗುಂಪಿನ ಮೇಲೆ ಮಿನಿ ಕಂಟೇನರ್ ಲಾರಿಯೊಂದು ಹರಿದಿದ್ದು, ಸ್ಥಳದಲ್ಲೇ 8 ಮಂದಿ ಸಾವಿಗೀಡಾಗಿದ್ದಾರೆ
ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪೂರ್ಣ ಪ್ರಮಾಣದಲ್ಲಿ ಮುಸ್ಲಿಂ ಕಡೆಯಿಂದಲೇ ಆಗಿದ್ದು, ಗಲಭೆಗೆ ಕಾರಣರಾದವರನ್ನು ಬಂಧಿಸಲಾಗಿದೆ.
ಸೆ.10 ರಮೇಶ್ ಅರವಿಂದ್ ಜನ್ಮದಿನ. ಈ ಹಿನ್ನೆಲೆಯಲ್ಲಿ ಅವರ ನಟನೆಯ ‘ದೈಜಿ’, ವಿಖ್ಯಾತ್ ನಿರ್ದೇಶನದ ‘ಯುವರ್ ಸಿನ್ಸಿಯರ್ಲೀ ರಾಮ್’ ಸಿನಿಮಾಗಳ ರಮೇಶ್ ಲುಕ್ ಬಿಡುಗಡೆಯಾಗಿದೆ.
ಸಿನಿಮಾ ಮೇಕಿಂಗ್ ವೇಳೆ ಎಲ್ಲವನ್ನೂ ಏಕಕಾಲಕ್ಕೆ ಗ್ರಹಿಸುವ ಯಶ್ ಅವರ ದೃಷ್ಟಿಕೋನ ನನಗೆ ಅಚ್ಚರಿ ತರಿಸಿತು. ಅವರದು ಸಿನಿಮಾವನ್ನೂ ಮೀರಿದ ಅಗಾಧ ಗ್ರಹಿಕೆ. ಅದೊಂಥರ ಸಾಂಸ್ಕೃತಿಕ ಯುಗಧರ್ಮದಂತಿರುತ್ತದೆ’