ಆರ್ಎಸ್ಎಸ್ನವರು ಯಾವಾಗಲೂ ಮನುಸ್ಮೃತಿ ಮೇಲೆ ನಂಬಿಕೆ ಹೊಂದಿರುವವರು. ಅವರಿಗೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವ, ನಂಬಿಕೆ ಇಲ್ಲ.
ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳು ಇತ್ತೀಚೆಗೆ ಬೆಂಗಳೂರು ಸೇರಿದಂತೆ ರಾಜ್ಯದ 17 ಸ್ಥಳಗಳಲ್ಲಿ ನಡೆಸಿದ್ದ ದಾಳಿ ವೇಳೆ 1.37 ಕೋಟಿ ರು. ನಗದು ಸೇರಿದಂತೆ ಮಹತ್ವದ ದಾಖಲೆಗಳು ಹಾಗೂ ಡಿಜಿಟಲ್ ಸಾಧನಗಳು ಪತ್ತೆಯಾಗಿದೆ.
ಕಾಲಿವುಡ್ನಲ್ಲಿ ಚರ್ಚೆಯಲ್ಲಿರುವ ಅಜಿತ್ ನಟನೆಯ 64ನೇ ಸಿನಿಮಾಕ್ಕೆ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ನಾಯಕಿಯಾಗುವುದು ಬಹುತೇಕ ಖಚಿತವಾಗಿದೆ. ನಾನಿಯ ಜೊತೆಗೆ ‘ಹಿಟ್ 3’ ಸಿನಿಮಾದ ಯಶಸ್ಸಿನಿಂದ ಬೀಗುತ್ತಿರುವ ಶ್ರೀನಿಧಿಗೆ ಮತ್ತೊಂದು ಅವಕಾಶ ಕೈ ಬೀಸಿ ಕರೆದಂತಾಗಿದೆ.
ನಾಡಪ್ರಭು ಕೆಂಪೇಗೌಡರ ಜೀವನಾಧರಿತ ಸಿನಿಮಾ ಮಾಡಲು ಅನೇಕ ತಾರೆಯರೂ ನಿರ್ದೇಶಕರೂ ಅನೇಕ ವರ್ಷಗಳಿಂದ ಪ್ರಯತ್ನಿಸುತ್ತವೇ ಇದ್ದಾರೆ. ವಿವಿಧ ಕಾರಣಗಳಿಂದ ಅಂಥ ಪ್ರಯತ್ನಗಳು ಬಿದ್ದು ಹೋಗಿವೆ
ಟಿ20 ಕ್ರಿಕೆಟ್ನಲ್ಲಿ ಮಳೆ ಹಾಗೂ ಇತರ ಕಾರಣಗಳಿಂದ ಓವರ್ಗಳು ಕಡಿತಗೊಂಡರೆ ಇನ್ನು ಓವರ್ಗಳ ಬದಲು ಚೆಂಡಿನ ಲೆಕ್ಕದಲ್ಲಿ ಪವರ್ಪ್ಲೇ ನಿರ್ಧಾರವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಐಸಿಸಿ ಹೊಸ ನಿಯಮ ಪರಿಚಯಿಸಿದೆ.
ಮುಂದಿನ ವರ್ಷ ಜೂನ್ನಲ್ಲಿ ಇಂಗ್ಲೆಂಡ್ನಲ್ಲಿ ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಡೆಯಲಿದೆ. ಅದಕ್ಕಾಗಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಈಗಿಂದಲೇ ಸಿದ್ಧತೆ ಆರಂಭಿಸಲಿದ್ದು, ಶನಿವಾರದಿಂದ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿಯಲಿವೆ. ಇಂಗ್ಲೆಂಡ್ನ 5 ನಗರಗಳಲ್ಲಿ ಪಂದ್ಯಗಳು ನಡೆಯಲಿವೆ.
ಬೆಳಗಾವಿ ಹಾಗೂ ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಪ್ರಮಾಣದ ಮಳೆಯಿಂದಾಗಿ ಭೀಮಾ ನದಿ ಪಾತ್ರದಲ್ಲಿ ಒಳಹರಿವು ರಭಸವಾಗಿ ಹೆಚ್ಚುತ್ತಿದ್ದು, ನದಿಯಲ್ಲಿ ದೇವಸ್ಥಾನಗಳು ಮುಳುಗಡೆಯಾಗಿವೆ.
ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಅಭಿಪ್ರಾಯವನ್ನು ದೇಶದ ಜನತೆಯ ಮುಂದಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ ಮೊದಲ ವಾರ ತಲಾ 50 ಕೋಟಿ ರು. ವಿಶೇಷ ಅನುದಾನ ನೀಡಲಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ ‘ಸ್ಲೋಚ್ ಕ್ಯಾಪ್’ಗೆ ಪರ್ಯಾಯವಾಗಿ ತೆಲಂಗಾಣ ಪೊಲೀಸರ ಮಾದರಿಯ ತೆಳುವಾದ ಟೋಪಿಯನ್ನು ಆಯ್ಕೆ ಮಾಡಲಾಗಿದೆ.