ಧಾರವಾಡದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಂದೇ ಭಾರತ್ ರೈಲಿನ ಚಕ್ರದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಿಡಿ ಕಾಣಿಸಿಕೊಂಡಿದ್ದು, ಲೋಕೋ ಪೈಲಟ್ ಮುನ್ನೆಚ್ಚರಿಕೆಯಿಂದ ಭಾರೀ ಅನಾಹುತ ತಪ್ಪಿದೆ
ಕೆಆರ್ಎಸ್ ಜಲಾಶಯದ ಬೃಂದಾವನ ಉದ್ಯಾನ ಆವರಣದಲ್ಲಿ ಅಮ್ಯೂಸ್ಮೆಂಟ್ ಮತ್ತು ಥೀಮ್ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಪ್ರತಿಮೆ ಸ್ಥಾಪನೆ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಎಂಬ ಬಗ್ಗೆ ಉತ್ತರಿಸಿ ಎರಡು ವಾರದಲ್ಲಿ ಪ್ರಮಾಣ ಪತ್ರ ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ ಬಳಿ ಇತ್ತೀಚೆಗೆ ನಡೆದಿದ್ದ ಗಲಾಟೆ ಪ್ರಕರಣ ಸಂಬಂಧ ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು ಎಂದು ಹೈಕೋರ್ಟ್ ಗುರವಾರ ತನಿಖಾಧಿಕಾರಿಗಳಿಗೆ ಸೂಚನೆ ನೀಡಿದೆ.
ವಸತಿ ಹಂಚಿಕೆ ವಿಚಾರದಲ್ಲಿ ನನ್ನ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸ್ಪಷ್ಟನೆ ನೀಡಿದ್ದೇನೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿ ಸಲ್ಲಿಸುವ ಕಾಲಾವಧಿಯನ್ನು ಹೆಚ್ಚುವರಿಯಾಗಿ ಒಂದು ತಿಂಗಳು ವಿಸ್ತರಿಸಲಾಗಿದೆ.
ಏಷ್ಯಾನೆಟ್ ಸುವರ್ಣ ನ್ಯೂಸ್ ಹಿರಿಯ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ 52 ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಿಸಲಾಗಿದೆ
ಭೂಮಿಯ ಮೇಲಿನ 7 ಅದ್ಭುತಗಳ ರೀತಿಯಲ್ಲೇ ಮಾನವ ನಿರ್ಮಿತ ಅದ್ಭುತಗಳ ಪೈಕಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಕೂಡಾ ಒಂದು. ಭೂಮಿಯಿಂದ 400 ಕಿ.ಮೀ ಎತ್ತರದ ಪ್ರದೇಶದ ನಿರ್ವಾತ ಪ್ರದೇಶದಲ್ಲಿ ಪುಟ್ಬಾಲ್ ಮೈದಾನದಷ್ಟು ದೊಡ್ಡ ರಚನೆ
ಇತಿಹಾಸದಲ್ಲಿ ಅತ್ಯಂತ ಅನುಭವಿ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಗೆ ಪಾತ್ರರಾಗಿರುವ ಅಮೆರಿಕ ಮೂಲದ ಪೆಗ್ಗಿ ವಿಟ್ಸನ್, ಸ್ಲಾವೋಸ್ಜ್ ಉಜ್ನಾನ್ಸ್ಕಿ ವಿಸ್ನಿಯೆವ್ಸ್ಕಿ, ತಿಬೋರ್ ಕಾಪು ಬಾಹ್ಯಾಕಾಶಕ್ಕೆ
ಭಾರತೀಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಬಾಹ್ಯಾಕಾಶ ಯಾನಿಗಳನ್ನು ಹೊತ್ತ ಅಮೆರಿಕದ ಆ್ಸಕ್ಸಿಯೋಂ ನೌಕೆ ಗುರುವಾರ ಯಶಸ್ವಿಯಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ (ಐಎಸ್ಎಸ್) ಕೇಂದ್ರ ಪ್ರವೇಶಿಸಿದೆ
ರಾಜ್ಯ ರಾಜಕಾರಣದಲ್ಲಿ ಆಗಸ್ಟ್-ಸೆಪ್ಟೆಂಬರ್ ನಂತರ ಭಾರಿ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ‘ಬಾಂಬ್’ ಸಿಡಿಸಿದ್ದಾರೆ.