ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದ್ದು ಹತ್ತು ವಿಧೇಯಕಗಳಿಗೆ ಬುಧವಾರ ವಿಧಾನ ಪರಿಷತ್ ಅಂಗೀಕಾರ ನೀಡಿತು.
ರಾಜ್ಯದಲ್ಲಿ ಸಮಗ್ರ ಭೂಸ್ವಾಧೀನ ನೀತಿಯನ್ನು ಎಲ್ಲ ವಾರಸುದಾರರ ಜೊತೆ ಚರ್ಚಿಸಿ ಸ್ಪಷ್ಟ ಕಾಲಮಿತಿಯಲ್ಲಿ ಜಾರಿಗೊಳಿಸುವಂತೆ ಒತ್ತಾಯ ಸೇರಿ ಕರ್ನಾಟಕ ಜನಮುಖಿ ಚಿಂತಕರು ಮತ್ತು ಸಾಂಸ್ಕೃತಿಕ ದನಿಗಳ ವೇದಿಕೆ ನಾಲ್ಕು ಪ್ರಮುಖ ನಿರ್ಣಯ ಕೈಗೊಂಡಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 27 ತಿಂಗಳಲ್ಲಿ 25 ರೀತಿಯ ತೆರಿಗೆ ಹಾಗೂ ಶುಲ್ಕ ಹೆಚ್ಚಳದ ಮೂಲಕ ತೆರಿಗೆ ಭಯೋತ್ಪಾದನೆ ಸೃಷ್ಟಿಸಿದೆ. 56,000 ಕೋಟಿ ರು. ಹೆಚ್ಚುವರಿ ತೆರಿಗೆ ಸಂಗ್ರಹಿಸಿದ್ದರೂ ಅಭಿವೃದ್ಧಿ ಮಾತ್ರ ಆಗುತ್ತಿಲ್ಲ
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡುವ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿ ಅವರ ವಾಹನ ಚಾಲನಾ ಪರವಾನಗಿಯನ್ನು ಕಾಯಂ ಆಗಿ ರದ್ದುಗೊಳಿಸಿ ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಸೂಚಿಸಿದರು.
ರಾಜಧಾನಿ ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆಯಿಂದ ಒಂದೇ ಸ್ಥಳದಲ್ಲಿ ಅನುಮತಿ ಪತ್ರ ನೀಡಲು ಬಿಬಿಎಂಪಿಯ 75 ಉಪ ವಿಭಾಗ ಮಟ್ಟದಲ್ಲಿ ಏಕಗವಾಕ್ಷಿ ಕೇಂದ್ರ
‘ಅಪೂರ್ಣವಾಗಿರುವ, ಗುಂಡಿಗಳು ಬಿದ್ದಿರುವ ಅಥವಾ ಸಂಚರಿಸಲು ಸಾಧ್ಯವಾಗದಷ್ಟು ದಟ್ಟಣೆ ಇರುವ ಹೆದ್ದಾರಿಗಳಲ್ಲಿ ಟೋಲ್ ಕಟ್ಟುವಂತೆ ಪ್ರಯಾಣಿಕರನ್ನು ಒತ್ತಾಯಿಸುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಆರೋಗ್ಯ ಮತ್ತು ಜೀವ ವಿಮೆ ಪ್ರೀಮಿಯಂಗೆ ಪ್ರಸ್ತುತ ಇರುವ ಶೇ.18ರಷ್ಟು ಜಿಎಸ್ಟಿಯನ್ನು ಶೂನ್ಯಕ್ಕೆ ಇಳಿಸುವ ಕುರಿತು ಕೇಂದ್ರ ಸರ್ಕಾರ ಪ್ರಸ್ತಾಪ ಮಾಡಿದೆ.
ರಷ್ಯಾ-ಉಕ್ರೇನ್ ಕದನ ವಿರಾಮ ಮಾತುಕತೆಗಾಗಿ ತಮ್ಮ ಗೃಹ ಕಚೇರಿ ಶ್ವೇತಭವನಕ್ಕೆ ಆಗಮಿಸಿದ್ದ ಉಕ್ರೇನ್ ಅಧ್ಯಕ್ಷ ಜೆಲೆನ್ಸ್ಕಿಮತ್ತು ಹಲವು ಯುರೋಪ್ ದೇಶಗಳ ಅಧ್ಯಕ್ಷರು ಮತ್ತು ಪ್ರಧಾನಿಗಳನ್ನು ತಮ್ಮ ಎದುರು ಅಮೆರಿಕ ಅಧ್ಯಕ್ಷ ಟ್ರಂಪ್ ಕೂರಿಸಿದ ರೀತಿ ಜಾಗತಿಕ ಮಟ್ಟದಲ್ಲಿ ಭಾರೀ ಟ್ರೋಲ್
ಭಾರತ-ಚೀನಾ ಐತಿಹಾಸಿಕ ಗಡಿ ವ್ಯಾಪಾರ ಪುನಾರಂಭಗೊಳಿಸುತ್ತಿದ್ದಂತೆ ಅತ್ತ ನೇಪಾಳ ಗಡಿ ತಗಾದೆ ತೆಗೆದಿದೆ. ಭಾರತ-ಚೀನಾ ನಡುವೆ 3 ಗಡಿ ಪ್ರದೇಶಗಳಲ್ಲಿ ಲೆಪುಲೇಖ್ ಪ್ರದೇಶವು ನೇಪಾಳದ ಗಡಿ ಭಾಗವೆಂದು ಅಲ್ಲಿನ ಸರ್ಕಾರ ಆಕ್ಷೇಪ
ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ಸಿಎಸ್ಟಿ/ಟಿಎಸ್ಪಿ ಅಡಿ ನೀಡಲಾಗಿರುವ ₹42 ಸಾವಿರ ಕೋಟಿ ಅನುದಾನ ಪೈಕಿ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ₹13.43 ಸಾವಿರ ಕೋಟಿ ಹಂಚಿಕೆ