ರೈತರನ್ನು ಹೆದರಿಸಿ ಒಕ್ಕಲೆಬ್ಬಿಸುವವರನ್ನು, ರೈತರನ್ನು ಹೆದರಿಸಲು ಜಿಲ್ಲಾಧಿಕಾರಿ ಕಚೇರಿ ಬಳಿಗೆ ಬಸ್ಸುಗಳಲ್ಲಿ ಗೂಂಡಾಗಳನ್ನು ಕರೆದುಕೊಂಡು ಬರುವವರನ್ನು ಭಯೋತ್ಪಾದಕರು ಎನ್ನದೇ ಬೇರೆ ಏನೆನ್ನಬೇಕು? ನಾನು ಹೇಳಿದ್ದು ರಾಜಕೀಯ ಟೆರರಿಸ್ಟ್ಗಳ ಬಗ್ಗೆ ಎಂದು ಹೇಳಿದರು.
2028ಕ್ಕೆ ರಾಜ್ಯದಲ್ಲಿ ಎನ್ಡಿಎ ಮೈತ್ರಿ ಸರ್ಕಾರ ಸ್ಥಾಪಿಸುವ ಒಂದೇ ಗುರಿ ಇದೆ ಎಂದು ಜೆಡಿಎಸ್ ಕೋರ್ ಕಮಿಟಿ ನೂತನ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಹೆಚ್ಚು ಪರಿಣಾಮಕಾರಿಯಾಗಿ ಸಂಘಟಿಸುವ ಜವಾಬ್ದಾರಿ ನನ್ನ ಮೇಲಿದೆ
ದೆಹಲಿಯಲ್ಲಿ ನಡೆಯಲಿದ್ದ ಬಿಸಿನೆಸ್ ಮೀಟ್ಗಾಗಿ ಅರ್ಜೆಂಟಲ್ಲಿ ಏರ್ಪೋರ್ಟಿಗೆ ಹೊರಟಿದ್ದ ಪಂಚಮಿಗೆ ಅರ್ಧ ದಾರಿಗೆ ಬರುವಾಗ ಆಧಾರ್ ಮರೆತಿರುವುದು ನೆನಪಾಗಿ ದಿಕ್ಕೇ ತೋಚದಾಯ್ತು. ಆಗ ಆಕೆಯ ನೆರವಿಗೆ ಬಂದದ್ದು ಆಧಾರ್ ಆ್ಯಪ್.
ತಾಲೂಕು ಆಸ್ಪತ್ರೆಗಳಲ್ಲಿ 24/7 ತಜ್ಞ ವೈದ್ಯರ ಸೇವೆ ಸಿಗುವಂತೆ ಮಾಡಲು ಕನಿಷ್ಠ ಸಂಖ್ಯೆಗಿಂತ ಕಡಿಮೆ ಹೆರಿಗೆಗಳು ಆಗುವ ಆಸ್ಪತ್ರೆಗಳ ವೈದ್ಯರನ್ನು ಹೆಚ್ಚು ಹೆರಿಗೆಗಳಾಗುವ ಆಸ್ಪತ್ರೆಗಳಿಗೆ ಹೊಂದಾಣಿಕೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಪೌತಿ ಖಾತೆ ಅಭಿಯಾನದಡಿ ಇದುವರೆಗೆ ಕೇವಲ ಶೇ.5ರಷ್ಟು ಗುರಿ ಸಾಧನೆ ಮಾಡಲಾಗಿದೆ. ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಮತ್ತು ಅತಿವೃಷ್ಟಿಯಿಂದ ಪೋಡಿ ದುರಸ್ತಿ ಕಾರ್ಯ ತಡವಾಗಿದೆ, ಹೀಗಾಗಿ ಎರಡೂ ಕಾರ್ಯಗಳಿಗೆ ವೇಗ ನೀಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದ್ದಾರೆ.
ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ಸಂಸ್ಥೆಗಳು ಅರಣ್ಯ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿರುವ ‘ವನ್ಯಜೀವಿ ಸಂರಕ್ಷಣಾ ಅಭಿಯಾನ’ದ 5ನೇ ಆವೃತ್ತಿಗೆ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಸೋಮವಾರ ಚಾಲನೆ ನೀಡಿದರು.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಇತ್ತೀಚೆಗೆ ಮುಸಲ್ಮಾನರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ಭವಿಷ್ಯದಲ್ಲಿ ಅನೇಕ ಸವಾಲುಗಳು ಎದುರಾಗಲಿವೆ. ಅವು ಅಸ್ಥಿರತೆ, ಅನಿಶ್ಚಿತತೆ, ಸಂಕೀರ್ಣತೆ ಮತ್ತು ಅಸ್ಪಷ್ಟತೆ ಎಂಬ ಸವಾಲುಗಳು. ಭವಿಷ್ಯ ತನ್ನೊಳಗೆ ಏನೆಲ್ಲವನ್ನು ಹಿಡಿದಿಟ್ಟುಕೊಂಡಿದೆ ಎಂಬುದರ ಬಗ್ಗೆ ನನಗೆ ಮತ್ತು ನಿಮಗೆ ಯಾವುದೇ ಸುಳಿವಿಲ್ಲ.
ಎನ್ಡಿಎ ಮತ್ತು ಇಂಡಿಯಾ ಕೂಟದ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗಿದ್ದ ಬಿಹಾರದಲ್ಲಿ 2ನೆಯ ಹಾಗೂ ಕೊನೆಯ ಹಂತದ ಚುನಾವಣೆ ನ.11ರಂದು ನಡೆಯಲಿದೆ. ಈ ಹಂತದಲ್ಲಿ 122 ಕ್ಷೇತ್ರಗಳಲ್ಲಿ 1302 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಇಲ್ಲಿನ ಕೆಂಪುಕೋಟೆಯ ಬಳಿ ಸಂಭವಿಸಿದ ಸ್ಫೋಟದ ಭೀಕರತೆಯನ್ನು ಕೆಲ ಪ್ರತ್ಯಕ್ಷದರ್ಶಿಗಳು ಬಿಚ್ಚಿಟ್ಟಿದ್ದಾರೆ. ‘ರಸ್ತೆಯ ಮೇಲೆಲ್ಲಾ ಕೆಲವರ ಶ್ವಾಸಕೋಶ, ತುಂಡಾದ ಕೈ ಸೇರಿದಂತೆ ದೇಹದ ಭಾಗಗಳು ಛಿದ್ರವಾಗಿ ಬಿದ್ದದ್ದು ಕಾಣಿಸಿತು.