ಕಟ್ಟಿಗೆ ಒಲೆ ಹಚ್ಚಿ ರೂಢಿಯೇ ಇಲ್ಲದ ಮಹಿಳಾಮಣಿಗಳಿಗೆ ಒಲೆ ಹಚ್ಚುವುದು ಕಷ್ಟ ಕಷ್ಟ ಎನ್ನುವಂತಾಯಿತು. ಪ್ರತಿ ಬಾರಿ ಹಚ್ಚಿದಾಗಲೂ ಕ್ಷಣಾರ್ಧದಲ್ಲಿ ಬೆಂಕಿ ಮಾಯ. ಕ್ಯಾಮೆರಾ ಕಣ್ಣುಗಳೆಲ್ಲ ತಮ್ಮನ್ನೇ ದಿಟ್ಟಿಸಿವೆ. ಹೀಗಾಗಿ ಚಪಾತಿ ಸುಡದೆ ಬಿಡುವಂತಿಲ್ಲ.
ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಚಿಂತನೆ ನಡೆಸಿದ್ದೇವೆ ಎಂದು ಕಾಂಗ್ರೆಸ್ನ ಸೇವಾದಳ ಕಾರ್ಯಕರ್ತರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ದಲಿತ ಜನಪದ ಕಲಾವಿದರ ಬದುಕು ಮತ್ತು ಸಾಧನೆ ದಾಖಲಿಸುವ ಡಿಜಿಟಲ್ ಆತ್ಮಕಥೆ ಯೋಜನೆ ರೂಪುಗೊಂಡು ದಶಕ ಕಳೆದರು ಇಂದಿಗೂ ಸಾಕಾರಗೊಂಡಿಲ್ಲ. ಯೋಜನೆಗೆಂದು ಮಂಜೂರಾದ 2.50 ಕೋಟಿ ರು. ಅಕಾಡೆಮಿ ಖಾತೆಯಲ್ಲೇ ಉಳಿಯುವಂತಾಗಿದೆ.
ಎರಡು ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದ ಮುಸ್ಲಿಂ ಬಾಹುಳ್ಯದ ಮುರ್ಷಿದಾಬಾದ್ನಲ್ಲಿ ನಡೆದ ಭಾರೀ ಹಿಂಸಾಚಾರದ ಪರಿಣಾಮ ನೂರಾರು ಸಂತ್ರಸ್ತ ಹಿಂದೂ ಕುಟುಂಬಗಳು ಪ್ರಾಣಭೀತಿಯಿಂದಾಗಿ ನೆರೆಯ ಮಾಲ್ಡಾ ಜಿಲ್ಲೆಗೆ ಪಲಾಯನ ಮಾಡಿವೆ. ಜನರ ಪಲಾಯನದ ಬಗ್ಗೆ ಸ್ವತಃ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ಮಂಡನೆಯಾಗಿರುವ ವಿವಾದಾತ್ಮಕ ಜಾತಿ ಜನಗಣತಿ ವರದಿ ಸಂಬಂಧಿಸಿ ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ನಾಯಕರು ಸೋಮವಾರ ಸಭೆ ನಡೆಸಲಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಸಾಮಾಜಿಕ- ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿ ಗಣತಿ) ಅಂಕಿ-ಅಂಶಗಳು ಇದೀಗ ಬಹಿರಂಗವಾಗಿವೆ. ರಾಜ್ಯದಲ್ಲಿ ಯಾವ ಜಾತಿಯ ಎಷ್ಟು ಜನರು ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅದರ ವಿವರ ಇಲ್ಲಿದೆ.
ಈ ಬಾರಿ ಕೋಲ್ಕತಾ, ಚೆನ್ನೈ, ಮುಂಬೈ ಭದ್ರಕೋಟೆಗಳನ್ನು ಬೇಧಿಸಿ ಗೆದ್ದಿರುವ ಆರ್ಸಿಬಿ, ತವರಿನಾಚೆ ತನ್ನ ಗೆಲುವಿನ ನಾಗಾಲೋಟ ಮುಂದುವರಿಸುವ ನಿರೀಕ್ಷೆಯಲ್ಲಿದೆ.
ವಾರಫಲ - ಈ ವಾರ ನಿಮ್ಮ ರಾಶಿಗಳ ಫಲಾ ಫಲ ಹೇಗಿದೆ ?
ಕೆಲವು ದಿನಗಳ ಹಿಂದೆ ಬಸ್ನಲ್ಲಿ ಹೋಗುತ್ತಿದ್ದೆ. ವೇಗವಾಗಿ ಹೋಗುತ್ತಿದ್ದ ಬಸ್ ಕಿಟಕಿಯ ಹೊರಗೆ ಕಣ್ಣರಳಿಸಿ ನೋಡಿದೆ. ಒಂದಿಷ್ಟು ಯುವಕರ ತಂಡ ಸೈಕಲ್ ಏರಿ ಹೋಗುತ್ತಿತ್ತು. ಎಲ್ಲರೂ ಬಹಳ ಖುಷಿಯಿಂದ ಸಾಗುತ್ತಿದ್ದರು.