‘ನನಗೆ ಟಾಲಿವುಡ್ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮೇಲೆ ಕ್ರಶ್ ಆಗಿತ್ತು’ ಎಂಬ ಸಾನ್ವಿ ಸುದೀಪ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇತಿಹಾಸದಲ್ಲಿ ತನ್ನದೇ ಆದ ಅನನ್ಯವಾದ ಸ್ಥಾನವನ್ನು ಹೊಂದಿದ್ದ ಅಕ್ಕಾದೇವಿಯ ಎರಡು ಬಂಗಾರದ ನಾಣ್ಯಗಳು ಕೆಲವು ದಿನಗಳ ಹಿಂದೆ ತೆಲಂಗಾಣ ರಾಜ್ಯದಲ್ಲಿ ಪತ್ತೆಯಾಗಿವೆ.
ಭಕ್ತಿಮಾರ್ಗದ ಮೂಲಕ ಇಡೀ ಭರತಖಂಡವನ್ನು ಬೆಳಗಿದ ಸಾರ್ವಕಾಲಿಕ ಶ್ರೇಷ್ಠ ಸಂತರೆಂದರೆ ಶ್ರೀ ಚೈತನ್ಯ ಮಹಾಪ್ರಭುಗಳು.
ಬಳ್ಳಾರಿಯ ವ್ಯಾಸನಕೆರೆ ಗಣಿ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಟನ್ ಅದಿರು ತೆಗೆದು, ರಫ್ತು ಮಾಡಿದ ಆರೋಪದಿಂದ ಮಾಜಿ ಸಚಿವ ಬಿಜೆಪಿಯ ಆನಂದ್ ಸಿಂಗ್ ಅವರನ್ನು ಖುಲಾಸೆಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಡಿ.ಕೆ.ಶಿವಕುಮಾರ್ ಅವರೇ ಏನಿವತ್ತು ಬಹಳ ಪ್ರಸನ್ನವದನರಾಗಿದ್ದೀರಿ, ನಿನ್ನೆ ತಾನೆ ಶಾಸಕರಿಗೆ ಔತಣಕೂಟ ನೀಡಿದ್ದೀರಿ. ಏನಾದ್ರೂ ಶುಭ ಶಕುನ ಸಿಕ್ಕಿದೆಯಾ? ನಮ್ಮ ಬಳಿಯೂ ಸ್ವಲ್ಪ ಆ ಆನಂದ ಹಂಚಿಕೊಳ್ಳಿ ಎಂದು ಕೆಲ ಬಿಜೆಪಿ ಸದಸ್ಯರು ಕಿಚಾಯಿಸಿದ ಘಟನೆ ವಿಧಾನ ಪರಿಷತ್ನಲ್ಲಿ ನಡೆಯಿತು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸರ್ಕಾರಿ ಅಥವಾ ಖಾಸಗಿ ಶಾಲೆ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ ನೀಡುವುದಾಗಿ ಶಿಕ್ಷಣಪ್ರೇಮಿ, ಹಂಪಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ. ಫಕೀರಗೌಡ್ರ ಪಾಟೀಲ ಘೋಷಿಸಿದ್ದಾರೆ.
ನಿತ್ಯ ಬೆಂಗಳೂರು, ಸುತ್ತ ಮುತ್ತ ಸುಮಾರು 1000 ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದ್ದು, ಸಾವಿರಾರು ಅಡಿ ಆಳಕ್ಕೆ ಕೊರೆದು ಎತ್ತುವ ನೀರು ಬಳಕೆ ಮಾಡುವುದರಿಂದ ಆರೋಗ್ಯಕ್ಕೆ ಅಪಾಯವಾಗುವ ಜೊತೆಗೆ ಭವಿಷ್ಯದಲ್ಲಿ ನೀರಿಗೆ ಹಾಹಾಕಾರ ಉಂಟಾಗುತ್ತದೆ
ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.
ನೆಲಮಂಗಲ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ಭೂಸ್ವಾಧೀನ ಮಾಡುವಂತಹ ಕ್ರಮಗಳನ್ನು ಕೈಗೊಳ್ಳದಂತೆ ಶಾಸಕ ಎನ್. ಶ್ರೀನಿವಾಸ್ ಅವರು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರಲ್ಲಿ ಮನವಿ
‘ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದು, ದೊಡ್ಡ ಮಾಫಿಯಾ. ಮಿಟ್ಟಗಾನಹಳ್ಳಿ ತ್ಯಾಜ್ಯ ಘಟಕವನ್ನು ನಾಲ್ಕು ಕಡೆಗೆ ವರ್ಗಾಯಿಸೋಣ ಎಂದರೆ ಆಗುತ್ತಿಲ್ಲ. ಒಂದೆಡೆ ಪ್ರಕರಣ ನ್ಯಾಯಾಲಯದಲ್ಲಿದೆ.