ಬಾಲಕಿ ಅತ್ಯಾ*ರ ಮತ್ತು ಕೊಲೆ ಪ್ರಕರಣ ಸಂಬಂಧ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ. ಮೈಸೂರು ತಾಲೂಕು ಸಿದ್ದಲಿಂಗಪುರದ ನಿವಾಸಿ, ಬಸ್ ಕ್ಲೀನರ್ ಕಾರ್ತಿಕ್ (31) ಬಂಧಿತ ಆರೋಪಿ.
ತಮ್ಮ ಮನೆಗೆ ಜಾತಿ ಗಣತಿಗೆ ಬಂದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಕೂಡಿ ಹಾಕಿ ದುಂಡಾವರ್ತನೆ ತೋರಿದ ಆರೋಪದ ಮೇರೆಗೆ ಟೀ ವ್ಯಾಪಾರಿಯೊಬ್ಬ ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ ಹಾಗೂ ಪ್ರಚೋದನಕಾರಿ ಬರಹ ಪ್ರಕಟಿಸಿದ ಸಂಬಂಧ 37 ಪ್ರಕರಣಗಳನ್ನು ದಾಖಲಿಸಿ 18 ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಬೆಂ. ಉತ್ತರ ತಾಲೂಕು, ಯಶವಂತಪುರ ಕೊಡಿಗೇಹಳ್ಳಿ ಗ್ರಾಮದಲ್ಲಿ ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಕೆಐಎಡಿಬಿಯಿಂದ ಮಂಜೂರಾಗಿರುವ, ಹಾಲಿ ಬಳಕೆಯಲ್ಲಿಲ್ಲದ ಸುಮಾರು 350 ಕೋಟಿ ರು. ಬೆಲೆ ಬಾಳುವ 14 ಎಕರೆ ಸರ್ಕಾರಿ ಜಮೀನಿಗೆ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಕಬಳಿಸುವ ಯತ್ನ
ಲಾಡ್ಜ್ವೊಂದರಲ್ಲಿ ಯುವಕ-ಯುವತಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಗದಗ ಜಿಲ್ಲೆ ಗಜೇಂದ್ರಘಡ ತಾಲೂಕಿನ ರಮೇಶ್ ಬಂಡಿವಡ್ಡರ್ (22) ಹಾಗೂ ವಿಜಯಪುರ ಜಿಲ್ಲೆ ಹುನಗುಂದ ತಾಲೂಕಿನ ಕಾವೇರಿ ಬಡಿಗೇರ್ (25) ಮೃತರು.
ನಗರದ ಸಿಟಿ ಸಿವಿಲ್ ಕೋರ್ಟ್ ಕಟ್ಟಡದ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಆತ್ಮ*ತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.