ರಾಜ್ಯದ ಜೈಲಿನಲ್ಲಿರುವ ಕೈದಿಗಳಿಗೆ ದೇಶದಲ್ಲೇ ಅತಿ ಹೆಚ್ಚು, ಅಂದರೆ 615 ರು. ದಿನಗೂಲಿ ಇದ್ದು, ಸೆರೆಮನೆಯಲ್ಲಿದ್ದುಕೊಂಡೇ ಮಾಸಿಕ 18 ಸಾವಿರ ರು.ವರೆಗೂ ದುಡಿಯುತ್ತಿದ್ದಾರೆ. - ದೇಶದಲ್ಲೇ ಅತಿ ಹೆಚ್ಚು ದಿನಗೂಲಿ ಕೊಡುತ್ತೆ ಕರ್ನಾಟಕ
ಟೆಂಪೊ ಡಿಕ್ಕಿಯಾಗಿ ಬೈಕ್ ಸಾವರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಡಿ.ಹಲಸಹಳ್ಳಿ ಗೇಟ್ ಬಳಿ ನಡೆದಿದೆ. ಡಿ.ಹಲಸಹಳ್ಳಿಯ ಸತೀಶ್ (44) ಮೃತಪಟ್ಟ ದುರ್ದೈವಿ. ಕಾರ್ಯ ನಿಮಿತ್ತವಾಗಿ ಭಾನುವಾರ ರಾತ್ರಿ ಹಲಗೂರಿಗೆ ಬಂದು ವಾಪಸ್ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಟೆಂಪೋ ಹಿಂಬದಿಯಿಂದ ಬೈಕಿಗೆ ಡಿಕ್ಕಿ