ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಬಳಿಕ ಮಹಿಳೆಯ ಆತ್ಮಹ* ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪತಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಆ ಮಹಿಳೆ ನೇಣಿ* ಬಲಿಯಾಗಿರುವುದು ತನಿಖೆ ವೇಳೆ ಬಯಲಾಗಿದೆ.
ತಾವೇ ನೇಮಿಸಿದ ಉಪರಾಷ್ಟ್ರಪತಿಯನ್ನು ಬಿಜೆಪಿ ವರಿಷ್ಠರು ರಾತ್ರೋರಾತ್ರಿ ಕಿತ್ತೊಗೆದಿದ್ದು ಏಕೆ? ಜಗದೀಪ್ ಧನಕರ್ ದಿಢೀರ್ ರಾಜೀನಾಮೆ ರಹಸ್ಯ