ತನ್ನ ಸ್ನೇಹಿತೆ ಭೇಟಿಗೆ ಬೆಂಗಳೂರಿಗೆ ಬಂದಿದ್ದ ನಿಷೇಧಿತ ಮಾವೋವಾದಿ ನಕ್ಸಲ್ ಸಂಘಟನೆಯ ಉತ್ತರ ಭಾರತ ವಲಯದ ಪ್ರಮುಖ ನಾಯಕನನ್ನು ಸಿಸಿಬಿ ಹಾಗೂ ಉಗ್ರನ ನಿಗ್ರಹ ದಳಗಳು ಬಂಧಿಸಿವೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಆರು ದಿನಗಳಿಂದ ದರ್ಶನ್ ಗ್ಯಾಂಗ್ ಸಂಚು ರೂಪಿಸಿತ್ತು. ಕೊನೆಗೆ ಪವಿತ್ರಾ ಸಲುಗೆಯಿಂದ ರೇಣುಕಾಸ್ವಾಮಿ ಜತೆ ಮಾತನಾಡಿ ಆತನ ಸ್ವವಿವರ ಪಡೆದು ಆತನನ್ನು ಖೆಡ್ಡಾಕ್ಕೆ ಕೆಡವಿದ್ದಳು ಎಂಬ ಸಂಗತಿ ಬಯಲಾಗಿದೆ.
ಮನದ ಕಡಲು' ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆ ದಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಎಂದಿನಂತೆ ಮನೆ ಪಾತ್ರೆಗಳನ್ನು ಕಾಲುವೆಯಲ್ಲಿ ತೊಳೆಯುತ್ತಿದ್ದ ವೇಳೆ ಕಾಲುವೆ ಪಕ್ಕದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಮನೆ ಕಾಂಪೌಂಡ್ ಏಕಾಏಕಿ ಶಾಂತಾ ಅವರ ಮೇಲೆ ಕುಸಿದು ಬಿದ್ದು ಈ ಘಟನೆ ಸಂಭವಿಸಿದೆ.
ನ್ಯಾ। ಹೇಮಾ ಸಮಿತಿ ವರದಿಯ ನಂತರ, ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ಕಿರುಕುಳದ ಬಗ್ಗೆ ಚರ್ಚೆಗಳು ಮತ್ತೆ ಪ್ರಾರಂಭವಾಗಿವೆ. ಚೇತನ್ ಅಹಿಂಸಾ ನೇತೃತ್ವದಲ್ಲಿ 153 ನಟ ನಟಿಯರು ಸರ್ಕಾರಕ್ಕೆ ಪತ್ರ ಬರೆದು, ಮಲಯಾಳಂ ಚಿತ್ರರಂಗದ ಮಾದರಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಸಮಿತಿ ರಚನೆಗೆ ಒತ್ತಾಯಿಸಿದ್ದಾರೆ.