ಜಮೀನಿನ ವಿವಾದ ವಿಚಾರವಾಗಿ ಪೊಲೀಸ್ ಠಾಣೆಗೆ ಆಗಮಿಸಿದ್ದ ಯುವಕ ಠಾಣೆ ಎದುರೇ ಪೇದೆಗೆ ಹಲ್ಲೆ ನಡೆಸಿ ಪೊಲೀಸರ ಅತಿಥಿಯಾಗಿರುವ ಘಟನೆ ಪಟ್ಟಣದಲ್ಲಿ ಶನಿವಾರ ನಡೆದಿದೆ.
ಆರ್ಆರ್ ನಗರ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಮೂವರು ಆರೋಪಿಗಳಿಗೆ ನಗರದ 3ನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.
ಡಿ.ಕೆ.ಸುರೇಶ್ ಸಹೋದರಿ ಎಂದು ಚಿನ್ನದಂಗಡಿ ಮಾಲೀಕರಿಗೆ ನಂಬಿಸಿ 8.41 ಕೋಟಿ ರು. ಮೌಲ್ಯದ 14.6 ಕೆ.ಜಿ. ಚಿನ್ನಾಭರಣ ಸಾಲ ಪಡೆದು ವಂಚನೆ ಪ್ರಕರಣದ ಆರೋಪಿಗಳು ಚಿನ್ನದಂಗಡಿ ಮಾಲಕರಾದ ವನಿತಾ ಐತಾಳ್ ಜತೆಗೆ ನಡೆಸಿದ್ದಾರೆನ್ನಲಾದ ಮೊಬೈಲ್ ಕಾನ್ಫರೆನ್ಸ್ ಕರೆಯ ಏಳು ನಿಮಿಷಗಳ ಸಂಭಾಷಣೆಯ ಆಡಿಯೋ ವೈರಲ್