ಖಾಸಗಿ ಬಸ್ ವರ್ಕ್ ಶಾಪ್ನಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಗೆ ಈ ಹಿಂದಿನ ಪ್ರಕರಣದಲ್ಲಿ ಮಾನವೀಯತೆಯಿಂದ ಶ್ಯೂರಿಟಿ ನೀಡಿ ದಂಡದ ಹಣ ಪಾವತಿಸಿ ಬಿಡುಗಡೆಗೆ ಸಹಕರಿಸಿದ್ದ ನಟ ದುನಿಯಾ ವಿಜಯ್ ಅವರಿಗೆ ಬಾಗಲೂರು ಠಾಣೆ ಪೊಲೀಸರು ನೋಟಿಸ್ ಜಾರಿಗೊಳಿಸಿ ಹೇಳಿಕೆ ದಾಖಲಿಸುವ ಸಾಧ್ಯತೆಯಿದೆ.