ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಪಾಸ್ ವಿಚಾರಕ್ಕೆ ಕಿರಿಕ್ ಮಾಡಿ ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ : ಆರೋಪಿ ಬಂಧನ
ಕ್ಷುಲ್ಲಕ ಕಾರಣಕ್ಕಾಗಿ ಕರ್ತವ್ಯ ನಿರತ ಬಿಎಂಟಿಸಿ ಬಸ್ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದ ಆರೋಪಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಾಡಹಗಲೇ ಒಂಟಿ ಮಹಿಳೆ ಕೈ, ಕಾಲು ಕಟ್ಟಿ ಹಾಕಿ ದುಷ್ಕರ್ಮಿಗಳಿಂದ ಚಿನ್ನಾಭರಣ, ನಗದು ಕಳ್ಳತನ
ಒಂಟಿ ಮಹಿಳೆ ಇರುವುದನ್ನು ಅರಿತ ದುಷ್ಕರ್ಮಿಗಳು ಹಾಡಹಗಲೇ ಮನೆಗೆ ನುಗ್ಗಿ ಮಹಿಳೆ ಕೈ ಕಾಲು ಕಟ್ಟಿಹಾಕಿ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ಸಮೀಪದ ಮೆಳ್ಳಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ಜರುಗಿದೆ.
ಬೆಂಗ್ಳೂರು ಏರ್ಪೋರ್ಟ್ನಲ್ಲಿ ಫೋನ್ ಹ್ಯಾಕ್, ಹಣ ಲೂಟಿ
ಲಾಂಚ್ ಅ್ಯಪ್ ಡೌನ್ಲೋಡ್ ಮಾಡಿದ ಮಹಿಳೆಯ ಮೊಬೈಲನ್ನು ಹ್ಯಾಕ್ ಮಾಡಿ ಖಾತೆಯಲ್ಲಿದ್ದ 87 ಸಾವಿರವನ್ನು ದೋಚಲಾಗಿದೆ.
ಮನೆಗಳ್ಳನ ಸೆರೆ: ₹12 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
ಮನೆಗಳ್ಳತನ ಕೃತ್ಯದಲ್ಲಿ ತೊಡಗಿದ್ದ ಕಿಡಿಗೇಡಿಯೊಬ್ಬ ಅಮೃತಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ವೇಶ್ಯಾವಾಟಿಕ ಮೇಲೆ ದಾಳಿ: ಅಪ್ರಾಪ್ತ ಬಾಲಕಿಯರ ರಕ್ಷಣೆ
ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ, ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 12 ಮಂದಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.
ಕುಟುಂಬಸ್ಥರಿದ್ದಾಗಲೇ ಮನೆ ದೋಚಿದ್ದವರ ಐವರ ಬಂಧನ
ಕುಟುಂಬಸ್ಥರು ರಾತ್ರಿ ಮಲಗಿದ್ದಾಗ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಐವರನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.
ಕೆಂಗೇರಿ ಕೆರೆಯಲ್ಲಿ ಮುಳುಗಿ ಅಣ್ಣ-ತಂಗಿ ಸಾವು
ಕೆರೆಯ ವಾಕಿಂಗ್ ಪಾತ್ನಲ್ಲಿ ಆಡುವಾಗ ಕೆರೆಗೆ ಬಿದ್ದ ಬಿಂದಿಗೆ ತರಲು ಹೋಗಿ ಅಣ್ಣ-ತಂಗಿ ಸಾವನ್ನಪಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ.
ಕುಸಿದ 6 ಅಂತಸ್ತಿನ ಕಟ್ಟಡ: ಕಾರ್ಮಿಕ ಸಾವು, 6 ನಾಪತ್ತೆ
60/40 ನಿವೇಶನದಲ್ಲಿ ನಿರ್ಮಿಸಲಾಗುತ್ತಿದ್ದ 6 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದಾನೆ. 6 ಮಂದಿ ನಾಪತ್ತೆ ಆಗಿರುವ ಘಠನೆ ಬಾಬುಸಾಬ್ಪಾಳ್ಯದಲ್ಲಿ ನಡೆದಿದೆ.
ವೃತ್ತಿಪರ ವಿದೇಶಿ ಪೆಡ್ಲರ್ಗಳ ಬಂಧನ: 9 ಲಕ್ಷದ ಡ್ರಗ್ಸ್ ಜಪ್ತಿ
ಬೆಂಗಳೂರು ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಮೂವರು ವೃತ್ತಿಪರ ವಿದೇಶಿ ಪೆಡ್ಲರ್ಗಳು ಸಿಸಿಬಿ ಬಲೆಗೆ ಬಿದ್ದಿದ್ದಾರೆ.
ಸಿನಿಮೀಯ ರೀತಿ ಕದೀಮರಿಂದ ತಪ್ಪಿಸಿಕೊಂಡು ಬಂದ ಬಾಲಕ..!
ಎಂದಿನಂತೆ ಹಳೆ ಕೋರ್ಟ್ ಹಿಂಭಾಗದಲ್ಲಿ ಟ್ಯೂಷನ್ ಹೋಗುತ್ತಿದ್ದ ವೇಳೆ ಮಂಗಳವಾರ ಬೆಳಗಿನ ಜಾವ 5.20ರ ಸಮಯದಲ್ಲಿ ಓಮಿನಿ ಕಾರಿನಲ್ಲಿ ಬಂದ ಮಂಕಿ ಕ್ಯಾಪ್ ಧರಿಸಿದ ಅಪಹರಣಕಾರರು ಬಾಲಕನ ಮೇಲೆ ಹಲ್ಲೆ ನಡೆಸಿ ಅಪಹರಿಸಿದ್ದಾರೆ.
< previous
1
...
112
113
114
115
116
117
118
119
120
...
257
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ