ಜೆಸಿಬಿ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮದ್ಯ ಸೇವಿಸಿ ಬಂದು ಗಲಾಟೆ ಮಾಡುತ್ತಿದ್ದ ಮಗನ ಕಾಟ ಸಹಿಸಲಾರದೆ ಆತನ ಮೇಲೆ ಹಲ್ಲೆ ನಡೆಸಿ ತಂದೆ ಹತ್ಯೆಗೈದಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಸ್ಮಾರ್ಟ್ ಫೋನ್ ಬಳಸುತ್ತ, ಗುಟ್ಕಾ, ಗಾಂಜಾ ಅಮಲಲ್ಲಿ ಹಾಯಾಗಿ ಜೈಲಲ್ಲಿ ಕಾಲ ಕಳೆಯುತ್ತಿದ್ದಾರೆಂಬ ಸಂಗತಿ ಬಯಲಾದ ಬೆನ್ನಲ್ಲೇ ಇದೀಗ ಜೈಲಲ್ಲಿರುವ ಉಗ್ರನೋರ್ವ ಜೈಲು ಸಿಬ್ಬಂದಿ, ಸಹ ಕೈದಿಗಳಿಗೆ ತನ್ನ ಕುಟೀಲತನದಿಂದ ಬ್ಲ್ಯಾಕ್ಮೇಲ್ ಮಾಡುವ ಮಾಹಿತಿ ಬಹಿರಂಗವಾಗಿದೆ.