ಖಾಸಗಿ ಬಸ್ ವರ್ಕ್ ಶಾಪ್ನಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಗೆ ಈ ಹಿಂದಿನ ಪ್ರಕರಣದಲ್ಲಿ ಮಾನವೀಯತೆಯಿಂದ ಶ್ಯೂರಿಟಿ ನೀಡಿ ದಂಡದ ಹಣ ಪಾವತಿಸಿ ಬಿಡುಗಡೆಗೆ ಸಹಕರಿಸಿದ್ದ ನಟ ದುನಿಯಾ ವಿಜಯ್ ಅವರಿಗೆ ಬಾಗಲೂರು ಠಾಣೆ ಪೊಲೀಸರು ನೋಟಿಸ್ ಜಾರಿಗೊಳಿಸಿ ಹೇಳಿಕೆ ದಾಖಲಿಸುವ ಸಾಧ್ಯತೆಯಿದೆ.
ಕಾರು ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಸಂಪೂರ್ಣ ಜಖಂಗೊಂಡು, ಬಸ್ ಉರುಳಿ ಬಿದ್ದು ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಹೊಸಹಳ್ಳಿ ಗೇಟ್ನ ಶ್ರೀರಂಗಪಟ್ಟಣ- ಕೆಆರ್ಎಸ್ ಹೆದ್ದಾರಿಯಲ್ಲಿ ನಡೆದಿದೆ.