ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಮನೆಯಿಂದ ಊಟ, ಬಟ್ಟೆ, ಹಾಸಿಗೆ ಮತ್ತು ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದ ಬಸನಗೌಡ ದದ್ದಲ್ ಹಾಗೂ ನಾಗೇಂದ್ರ ಅವರ ನಿವಾಸಗಳ ಮೇಲೆ ಬುಧವಾರ ಇ.ಡಿ. ಕಾರ್ಯಾಚರಣೆ ಕೈಗೊಂಡಿದೆ.
ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಪತಿಯ ಪರ ‘ಸತ್ಯಾಂಶ’ ನುಡಿಯಲು ಬಂದ ತುಂಬು ಗರ್ಭಿಣಿಯನ್ನು ನ್ಯಾಯಾಧೀಶರು ಆಸ್ಪತ್ರೆಗೆ ಕಳುಹಿಸಲು ಸೂಚಿಸಿದರು.