ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ವಿರುದ್ಧ ಭಷ್ಟಾಚಾರ ಪ್ರತಿಬಂಧಕ ಕಾಯ್ದೆ ಅಡಿ ಲೋಕಾ ಎಫ್ಐಆರ್ಕೆ.ಆರ್.ಪೇಟೆ ಪಟ್ಟಣದ ಜಯನಗರ ನಿವಾಸಿ ಆರ್.ಅಮಿತ್ ಅವರು ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಪುರುಷೋತ್ತಮ ಎಂಬುವರ ವಿರುದ್ಧ ದೂರು ನೀಡಿದ್ದು, ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಸೂಚನೆಯನ್ವಯ ಇಬ್ಬರ ವಿರುದ್ಧ ಭಷ್ಟಾಚಾರ ಪ್ರತಿಬಂಧಕ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಲಾಗಿದೆ.