ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಬೆಂಗ್ಳೂರು ಏರ್ಪೋರ್ಟ್ನಲ್ಲಿ ಫೋನ್ ಹ್ಯಾಕ್, ಹಣ ಲೂಟಿ
ಲಾಂಚ್ ಅ್ಯಪ್ ಡೌನ್ಲೋಡ್ ಮಾಡಿದ ಮಹಿಳೆಯ ಮೊಬೈಲನ್ನು ಹ್ಯಾಕ್ ಮಾಡಿ ಖಾತೆಯಲ್ಲಿದ್ದ 87 ಸಾವಿರವನ್ನು ದೋಚಲಾಗಿದೆ.
ಮನೆಗಳ್ಳನ ಸೆರೆ: ₹12 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
ಮನೆಗಳ್ಳತನ ಕೃತ್ಯದಲ್ಲಿ ತೊಡಗಿದ್ದ ಕಿಡಿಗೇಡಿಯೊಬ್ಬ ಅಮೃತಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ವೇಶ್ಯಾವಾಟಿಕ ಮೇಲೆ ದಾಳಿ: ಅಪ್ರಾಪ್ತ ಬಾಲಕಿಯರ ರಕ್ಷಣೆ
ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ, ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 12 ಮಂದಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.
ಕುಟುಂಬಸ್ಥರಿದ್ದಾಗಲೇ ಮನೆ ದೋಚಿದ್ದವರ ಐವರ ಬಂಧನ
ಕುಟುಂಬಸ್ಥರು ರಾತ್ರಿ ಮಲಗಿದ್ದಾಗ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಐವರನ್ನು ಪೊಲೀಸರು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.
ಕೆಂಗೇರಿ ಕೆರೆಯಲ್ಲಿ ಮುಳುಗಿ ಅಣ್ಣ-ತಂಗಿ ಸಾವು
ಕೆರೆಯ ವಾಕಿಂಗ್ ಪಾತ್ನಲ್ಲಿ ಆಡುವಾಗ ಕೆರೆಗೆ ಬಿದ್ದ ಬಿಂದಿಗೆ ತರಲು ಹೋಗಿ ಅಣ್ಣ-ತಂಗಿ ಸಾವನ್ನಪಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ.
ಕುಸಿದ 6 ಅಂತಸ್ತಿನ ಕಟ್ಟಡ: ಕಾರ್ಮಿಕ ಸಾವು, 6 ನಾಪತ್ತೆ
60/40 ನಿವೇಶನದಲ್ಲಿ ನಿರ್ಮಿಸಲಾಗುತ್ತಿದ್ದ 6 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದಾನೆ. 6 ಮಂದಿ ನಾಪತ್ತೆ ಆಗಿರುವ ಘಠನೆ ಬಾಬುಸಾಬ್ಪಾಳ್ಯದಲ್ಲಿ ನಡೆದಿದೆ.
ವೃತ್ತಿಪರ ವಿದೇಶಿ ಪೆಡ್ಲರ್ಗಳ ಬಂಧನ: 9 ಲಕ್ಷದ ಡ್ರಗ್ಸ್ ಜಪ್ತಿ
ಬೆಂಗಳೂರು ನಗರದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಮೂವರು ವೃತ್ತಿಪರ ವಿದೇಶಿ ಪೆಡ್ಲರ್ಗಳು ಸಿಸಿಬಿ ಬಲೆಗೆ ಬಿದ್ದಿದ್ದಾರೆ.
ಸಿನಿಮೀಯ ರೀತಿ ಕದೀಮರಿಂದ ತಪ್ಪಿಸಿಕೊಂಡು ಬಂದ ಬಾಲಕ..!
ಎಂದಿನಂತೆ ಹಳೆ ಕೋರ್ಟ್ ಹಿಂಭಾಗದಲ್ಲಿ ಟ್ಯೂಷನ್ ಹೋಗುತ್ತಿದ್ದ ವೇಳೆ ಮಂಗಳವಾರ ಬೆಳಗಿನ ಜಾವ 5.20ರ ಸಮಯದಲ್ಲಿ ಓಮಿನಿ ಕಾರಿನಲ್ಲಿ ಬಂದ ಮಂಕಿ ಕ್ಯಾಪ್ ಧರಿಸಿದ ಅಪಹರಣಕಾರರು ಬಾಲಕನ ಮೇಲೆ ಹಲ್ಲೆ ನಡೆಸಿ ಅಪಹರಿಸಿದ್ದಾರೆ.
ಬೈಕ್, ಟ್ರ್ಯಾಕ್ಟರ್ ನಡುವೆ ಅಪಘಾತ: ಯುವಕ ಸಾವು
ಮಳವಳ್ಳಿ ತಾಲೂಕಿನ ಮಾದಹಳ್ಳಿಯ ಕೆಂಪೇಗೌಡರ ಪುತ್ರ ಸಂತೋಷ್ ಕುಮಾರ್ ಮೃತ ಯುವಕ. ಸಂತೋಷ್ ತಮ್ಮ ಬೈಕ್ನಲ್ಲಿ ಟಿ.ಕಾಗೇಪುರ ಕಡೆಯಿಂದ ಸ್ವಗ್ರಾಮ ಮಾದಹಳ್ಳಿಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರು : ಅಡುಗೆ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರ
ಅಡುಗೆ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
< previous
1
...
127
128
129
130
131
132
133
134
135
...
272
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!