ಸ್ಮಾರ್ಟ್ ಫೋನ್ ಬಳಸುತ್ತ, ಗುಟ್ಕಾ, ಗಾಂಜಾ ಅಮಲಲ್ಲಿ ಹಾಯಾಗಿ ಜೈಲಲ್ಲಿ ಕಾಲ ಕಳೆಯುತ್ತಿದ್ದಾರೆಂಬ ಸಂಗತಿ ಬಯಲಾದ ಬೆನ್ನಲ್ಲೇ ಇದೀಗ ಜೈಲಲ್ಲಿರುವ ಉಗ್ರನೋರ್ವ ಜೈಲು ಸಿಬ್ಬಂದಿ, ಸಹ ಕೈದಿಗಳಿಗೆ ತನ್ನ ಕುಟೀಲತನದಿಂದ ಬ್ಲ್ಯಾಕ್ಮೇಲ್ ಮಾಡುವ ಮಾಹಿತಿ ಬಹಿರಂಗವಾಗಿದೆ.
ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಜಾಮೀನುಗಾಗಿ ದರ್ಶನ್ ಹೈಕೋರ್ಟ್ ಮೊರೆಹೋಗಿದ್ದಾರೆ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ಲಭ್ಯವಾಗಿದ್ದರೂ, ಜೈಲಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.