ಬೈಕ್ ಅಪಘಾತದಲ್ಲಿ ವ್ಯಕ್ತಿ ಸಾವು; ಅಂಗಾಂಗ ದಾನಚಿಕಿತ್ಸೆ ಫಲಕಾರಿಯಾಗದೆ ದೇಹ ನಿಷ್ಕ್ರಿಯಗೊಂಡ ಕಾರಣ ರವಿಚಂದ್ರ ಪತ್ನಿ ರಂಜಿತ ತನ್ನ ಪತಿ ದೇಹದ ಅಂಗಾಂಗಳು ಇತರೆ ಜನರಿಗೆ ಸಹಾಯವಾಗಲಿ ಎಂಬ ಮಾನವೀಯತೆ ಮೆರೆದು ರವಿಚಂದ್ರ ಕಿಡ್ನಿ, ಚರ್ಮ, ಹೃದಯ ಸೇರಿ ದೇಹದ ಹಲವು ಭಾಗಗಳನ್ನು ದಾನ ನೀಡಿದ್ದಾರೆ. ಕೆಆರ್ಸಾಗರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.