ಹನುಮಂತ ನಗರದಲ್ಲಿ ವಾಸವಿದ್ದ ಕೆ.ಬಿ.ನಾಗಣ್ಣ ತಮ್ಮ ಜಮೀನಿನಿಂದ ಮನೆಗೆ ಬೈಕ್ನಲ್ಲಿ ಹಿಂತಿರುಗುತ್ತಿದ್ದಾಗ ಅಪರಿಚಿತ ಕಾರು ಡಿಕ್ಕಿಹೊಡೆದಿದೆ. ಗಂಭೀರವಾಗಿ ಗಾಯಗೊಂಡ ನಾಗಣ್ಣ ಅವರು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸರ್ಫ್ ಹಾಕಿ ತೊಳೆದು, ಕುಕ್ಕಿ, ಹಿಂಡಿ ಮಹಡಿ ಮೇಲೆ ಬಿಸಿಲಿಗೆ ಹಾಕಿ ಒಣಗಿಸಿದ ಬಟ್ಟೆಯಲ್ಲಿ ಪೊಲೀಸರಿಗೆ ಸಾಕ್ಷಿ ಸಿಕ್ಕಿದೆಯೇ? ಸ್ವಇಚ್ಛಾ ಹೇಳಿಕೆ, ಸಾಕ್ಷಿ ಹೇಳಿಕೆ ಮತ್ತು ಪಂಚನಾಮೆ ನಡುವೆ ವ್ಯತ್ಯಾಸಗಳು ಕಂಡು ಬಂದಿವೆ.
ಕಿಡಿಗೇಡಿಗಳು ನಗರದ 3 ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದ ಹಿನ್ನೆಲೆಯಲ್ಲಿ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಜರುಗಿದೆ.