ಮಳವಳ್ಳಿ ಪೇಟೆ ಬೀದಿಯ ನಿವಾಸಿ ಶಿವಣ್ಣ ಪುತ್ರ ಅಕ್ಷಯ್ (26) ಮೃತ ಕಾರು ಚಾಲಕ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಕ್ಷಯ್ ಸ್ಥಳದಲ್ಲಿಯೇ ಕೊನೆಯುಸಿರೆಳದಿದ್ದಾರೆ.
ರಾಜ್ಯದಲ್ಲಿ ಅಪರಾಧ ಪ್ರಮಾಣ ಹೆಚ್ಚಳವಾಗಿದೆ. ಕೂಡಲೇ ಈ ಸಂಬಂಧ ಕಾರ್ಯಪ್ರವೃತ್ತರಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದೆ