ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ ಎಂದು ತಮಿಳು ಭಾಷೆಯಲ್ಲಿ ನಿಂದಿಸಿದ ಲಾರಿ ಚಾಲಕನನ್ನು ಮಲಗಿದ್ದ ವೇಳೆ ಜೊತೆಗಿದ್ದ ಕಾರ್ಮಿಕರೇ ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿರುವುದು.
ಚನ್ನರಾಯಪಟ್ಟಣ ಮುಖ್ಯರಸ್ತೆಯ ಎಚ್ಡಿಎಫ್ಸಿ ಬ್ಯಾಂಕ್ ಹಿಂಭಾಗದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಕ್ಯಾಂಟರ್ ಲಾರಿ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರಯಾಣಿಸುತ್ತಿದ್ದ 407 ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿರುವ ದುರ್ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-48ರ ಕುಲುವನಹಳ್ಳಿ ಬಳಿ ಸಂಭವಿಸಿದೆ.
ಚಲನಚಿತ್ರ ಬಿಡುಗಡೆ ಆರ್ಥಿಕ ನೆರವು ಕೊಡುವುದಾಗಿ ನಂಬಿಸಿ ಖಾಲಿ ಚೆಕ್ಗಳನ್ನು ಪಡೆದು ವಂಚಿಸಿದ ಆರೋಪದ ಮೇರೆಗೆ ಇಬ್ಬರು ನಿರ್ಮಾಪಕರು ಸೇರಿ ಮೂವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆಯಲ್ಲಿ ಬಿದ್ದಿದ್ದ ಮರದ ಕೊಂಬೆ ಮೇಲೆ ಬೈಕ್ ಹತ್ತಿಸಿದ ಪರಿಣಾಮ ನಿಯಂತ್ರಣ ತಪ್ಪಿ ಬೈಕ್ನಿಂದ ಬಿದ್ದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಾಗಡಿ- ಜಲಸೂರು ರಾಜ್ಯ ಹೆದ್ದಾರಿಯ ತಾಲೂಕಿನ ಗಡಿ ಗ್ರಾಮ ಕೆಸುವಿನಕಟ್ಟೆ ಗ್ರಾಮದ ಗೇಟ್ ಬಳಿ ಶನಿವಾರ ರಾತ್ರಿ ಸಂಭವಿಸಿದೆ.