ಬೆಂಗಳೂರಿನಲ್ಲಿ ಅನಿರೀಕ್ಷಿತ ಧಾರಾಕಾರ ಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಗೆ ಬಿದ್ದ ಮರಕ್ಕೆ ಮಗು ಬಲಿರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬಿದ್ದ ಅನಿರೀಕ್ಷಿತ ಧಾರಾಕಾರ ಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಗೆ ಜನಜೀವನ ಅಸ್ಥವ್ಯಸ್ಥಗೊಂಡಿದ್ದು, ಮರದ ಕೊಂಬೆ ಬಿದ್ದು, ಮೂರು ವರ್ಷದ ಮಗು ಮೃತಪಟ್ಟ ಘಟನೆ ನಡೆಸಿದಿದೆ.