ಬಲ್ಲೇನಹಳ್ಳಿ ಗ್ರಾಮದ ಹೋಟೆಲ್ ದೇವರಾಜು ಮನೆಯ ಹಿಂಭಾಗದ ಅಡುಗೆ ಮತ್ತು ಸ್ನಾನದ ಕೊಠಡಿಯಲ್ಲಿ ಕಾಣಿಸಿದ ಬೆಂಕಿ ಮೇಲ್ಟಾವಣಿಯವರೆಗೆ ಹಬ್ಬಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬರುವಷ್ಠರಲ್ಲಿ ಗ್ರಾಮಸ್ಥರು ಬೆಂಕಿ ನಂದಿಸಿದ್ದಾರೆ.
ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಹತ್ತು ವರ್ಷದಿಂದ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಹರೀಶ್ ಬಾಬು ಎಂಬಾತ ಜಿಲ್ಲಾಸ್ಪತ್ರೆಯ ಇ.ಎನ್.ಟಿ ವಿಭಾಗದ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಮೋಟಾರು ವಾಹನ ತೆರಿಗೆ ಪಾವತಿಸದೆ ವಂಚಿಸಿದ್ದ ಐಷಾರಾಮಿ ಕಾರಿನ ಮಾಲೀಕರಿಗೆ ಬಿಸಿ ಮುಟ್ಟಿಸಿದ ಬೆಂಗಳೂರು ದಕ್ಷಿಣ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, 1.41 ಕೋಟಿ ರು. ತೆರಿಗೆ ವಸೂಲಿ ಮಾಡಿದ್ದಾರೆ.