ಮಗನಿಗೆ ಉದ್ಯೋಗವಿಲ್ಲದಿದ್ದರಿಂದ ಮನನೊಂದು ತಾಯಿ ನೇಣಿಗೆ ಶರಣು...!ಮೈಸೂರು ವಿವಿಯಲ್ಲಿ ಕೆಲಸ ಮಾಡುತ್ತಿದ್ದವರನ್ನು ತೆಗೆದುಕೊಳ್ಳಲು ಮಂಡ್ಯ ವಿವಿ ನಕಾರ, ಐದು ತಿಂಗಳಿಂದ ಸಂಬಳವಿಲ್ಲದೆ ೩೨ ಸಿಬ್ಬಂದಿ ಪರದಾಟ, ಅತಂತ್ರ ಸ್ಥಿತಿ ಎದುರಿಸುತ್ತಿದ್ದ ೩೨ ಬೋಧಕೇತರ ಸಿಬ್ಬಂದಿ ಕಳೆದೊಂದು ತಿಂಗಳಿಂದ ಪ್ರತಿಭಟನೆಯ ಹಾದಿ ಹಿಡಿದಿದ್ದರು. ಮಂಡ್ಯ ತಾಲೂಕಿನ ಎಲೆಚಾಕನಹಳ್ಳಿ ಗ್ರಾಮದ ಭಾಗ್ಯಮ್ಮ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.