ಶಾಸಕ ವಿನಯ್ ಕುಲಕರ್ಣಿ ಕಾನೂನು ಬಾಹಿರವಾಗಿ’ ನಿರ್ದೇಶನ ನೀಡಿರುವುದು ವಿವಾದ ಹುಟ್ಟುಹಾಕಿದೆ.
ಲೈಂಗಿಕ ದೌರ್ಜನ್ಯ (ಪೊಕ್ಸೋ) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗುರುವಾರ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸರು ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.
ಗೆಜ್ಜಲಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಕುದುರೆಗುಂಡಿ ಗ್ರಾಮದ ಎಂ. ಸಿ. ಸತೀಶನ ಪತ್ನಿ ಕೆ.ಜೆ. ಚೇತನರ ಕೈಲಿದ್ದ ಹ್ಯಾಂಡ್ ಬ್ಯಾಗ್ ಕಸಿದು ಅದರಲ್ಲಿದ್ದ ನಗದು ಹಾಗೂ ಚಿನ್ನಾಭರಣ ಸಮೇತ ಪರಾರಿಯಾಗಿದ್ದರು.
ಸಾಲಭಾದೆಯಿಂದ ರೈತ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬಿ.ಟಿ.ಕೊಪ್ಪಲು ಗ್ರಾಮದಲ್ಲಿ ಭಾನುವಾರ ನಡೆದಿದೆ.