ಅನ್ನದಾನೇಶ್ವರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀಶಿವಾನಂದ ಸ್ವಾಮೀಜಿ (90) ಕೊಲೆಯಾದವರು. ಮಠದ ಕೊಠಡಿಯಲ್ಲಿರುವ ಮಂಚದ ಮೇಲೆ ರಕ್ತಸಿಕ್ತವಾಗಿದ್ದ ಶ್ರೀಗಳ ಶವ ಪತ್ತೆಯಾಗಿದೆ.
ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ವಿಶೇಷ ತನಿಖಾ ದಳದ (ಎಸ್ಐಟಿ) ಮುಂದೆ ವಿಚಾರಣೆಗೆ ಸೋಮವಾರ ಹಾಜರಾದರು.