ವಿಚಾರಣೆ ನೆಪದಲ್ಲಿ ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ...!ಯಾವ ಕಾರಣವೂ ಇಲ್ಲದೆ ಮಹಿಳೆಯರನ್ನು ಠಾಣೆಗೆ ಕರೆತಂದು ಮಾರಣಾಂತಿಕ ಹಲ್ಲೆ ಮಾಡಿ ಗೂಂಡಾಗಿರಿ ವರ್ತನೆ ತೋರಿರುವ ಪೊಲೀಸರ ಕ್ರಮ ಖಂಡನೆ. ಹೆಣ್ಣು ಭ್ರೂಣ ಹತ್ಯೆ, ಅತ್ಯಾಚಾರ, ಕೊಲೆ, ಬಾಲ್ಯ ವಿವಾಹದಂತಹ ಮಹಿಳಾ ವಿರೋಧಿ ವಿಚಾರಗಳಲ್ಲಿ ಮಂಡ್ಯ ಸುದ್ದಿಯಾಗುತ್ತಿರುವುದು ನಾಚಿಕೆಗೇಡಿನ ಸಂಗತಿ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.