ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ನೃತ್ಯದ ವೇಳೆ ಮೈ ತಾಕಿದ್ದಕ್ಕೆ ಅಪ್ರಾಪ್ತನ ಕೊಂದ ಬಾಲಕರು
ಕರಗೋತ್ಸವ ವೇಳೆ ನೃತ್ಯ ಮಾಡುವಾಗ ಮೈ ತಾಕಿದ್ದಕ್ಕೆ ನಡೆದ ಜಗಳದಲ್ಲಿ ಅಪ್ರಾಪ್ತನನ್ನು ಬಾಲಕರು ಚಾಕು ಇರಿದು ಕೊಲೆ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಿಕೆಸು ಆಪ್ತನ ಮೇಲೆ ಐಟಿ ದಾಳಿ
ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಆಪ್ತನ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. 87 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.
ಹಣಕಾಸು ಸಮಸ್ಯೆ: ಫ್ಲೈಓವರ್ನಿಂದ ಜಿಗಿದು ಹೋಟೆಲ್ ನೌಕರ ಆತ್ಮಹತ್ಯೆ
ಹಣಕಾಸು ಸಮಸ್ಯೆ ಹಿನ್ನೆಲೆಯಲ್ಲಿ ಜಿಗುಪ್ಸೆಗೊಂಡು ನಗರದ ಮೆಜೆಸ್ಟಿಕ್ ಬಳಿಯ ಆನಂದ್ ರಾವ್ ಮೇಲ್ಸೇತುವೆಯಿಂದ ಜಿಗಿದು ಹೋಟೆಲ್ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಸುಕಿನಲ್ಲಿ ನಡೆದಿದೆ.
ಬೈಕ್, ಕಾರಿನ ಗ್ಯಾರೇಜ್, ಬಟ್ಟೆ ಅಂಗಡಿಗೆ ಬೆಂಕಿ: ₹2 ಕೋಟಿ ನಷ್ಟ
ಸೆಂಟ್ರಿಂಗ್ ಮರಗಳ ಮಾರಾಟದ ಮಳಿಗೆಯಲ್ಲಿ ಬೆಂಕಿ ಹೊತ್ತಿಕೊಂಡು ಬೈಕ್, ಕಾರಿನ ಗ್ಯಾರೇಜ್, ಬಟ್ಟೆ ಅಂಗಡಿ ಸುಟ್ಟು ಭಸ್ಮ ಆಗಿದೆ.
ಒಂಟಿ ಮಹಿಳೆಯ ಕೊಂದಿದ್ದು ಇನ್ಸ್ಟಾಗ್ರಾಂ ಸ್ನೇಹಿತ!
ಕೊಡಿಗೆಹಳ್ಳಿ ಬಳಿಯ ಗಣೇಶನಗರದಲ್ಲಿ ಒಂಟಿ ಮಹಿಳೆಯ ಕೊಲೆ ರಹಸ್ಯ ಭೇದಿಸಿರುವ ಪೊಲೀಸರು, ಆಕೆಯ ಇನ್ಸ್ಟಾಗ್ರಾಂ ಗೆಳೆಯನನ್ನು ಬಂಧಿಸಿದ್ದಾರೆ.
45 ಪ್ರಕರಣದಲ್ಲಿ ಬೇಕಾಗಿದ್ದ ಕುಖ್ಯಾತ ರೌಡಿಯ ಬಂಧನ
45 ಕೇಸ್ಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕೆ.ಆರ್.ಪುರ ಸಮೀಪದ ಬಸವಪುರ ನಿವಾಸಿ ಅಜೀನ್ನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಕೆಲಸಕ್ಕಿದ್ದ ಚಿನ್ನ, ವಜ್ರ ಕದ್ದ ಕೆಲಸಗಾರನ ಬಂಧನ
ಕೆಲಸಕ್ಕೆ ಇದ್ದ ಮನೆಯಲ್ಲೇ 50 ಲಕ್ಷ ಮೌಲ್ಯದ ಚಿನ್ನ, ವಜ್ರದ ಆಭರಣಗಳನ್ನು ದೋಚಿ ಪರಾರಿ ಆಗುತ್ತಿದ್ದ ಕೆಲಸಗಾರನನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಮೇಲೇ ಲಾಂಗ್ ಬೀಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿ
ಬಂಧಿಸಲು ಬಂದಿದ್ದ ಪೊಲೀಸರ ಮೇಲೆ ಮಾರಕಾಸ್ತ್ರ ಬೀಸಿ ಪರಾರಿ ಆಗಲು ಯತ್ನಿಸಿದ ರೌಡಿ ಸೈಯದ್ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಬಾರಲ್ಲಿ ಸ್ನೇಹಿತನ ಮೇಲೆ ಮದ್ಯಸುರಿದು ಬೆಂಕಿ ಹಚ್ಚಿದ ಗೆಳೆಯ!
ಬಾರ್ನಲ್ಲಿ ಮದ್ಯ ಸೇವಿಸುತ್ತಿದ್ದ ವೇಳೆ ನಡೆದ ಗಲಾಟೆಯಲ್ಲಿ ಮೈ ಮೇಲೆ ಮದ್ಯ ಎರೆಚಿದ್ದಾನೆ. ಮತ್ತೆ ನಿಂದಿಸಿದ ಎಂದು ಗೆಳೆಯನಿಗೆ ಸ್ನೇಹಿತನೇ ಬೆಂಕಿ ಹಚ್ಚಿದ್ದಾನೆ. ಇದರಿಂದ ಶೇ.30ರಷ್ಟು ಸುಟ್ಟ ಗಾಯಗಳಾಗಿವೆ.
ಜಾಲಹಳ್ಳಿ 2ನೇ ಹಂತ ಕದಂಬ ಹೋಟೆಲ್ಗೆ ಬಾಂಬ್ ಬೆದರಿಕೆ
ನಗರದ ಮತ್ತೊಂದು ಜನಸಂದಣಿ ತುಂಬಿರುವ ಹೋಟೆಲ್ಗೆ ಬಾಂಬ್ ಬೆದರಿಕೆ ಪತ್ರ ಬಂದು ಸೋಮವಾರ ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ಜಾಲಹಳ್ಳಿ ಸಮೀಪ ನಡೆಯಿತು.
< previous
1
...
185
186
187
188
189
190
191
192
193
...
257
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ