ಮಹಮದ್ ಝಬೇರ್ ಎಂಬಾತ ರಾಜ್ಯಪಾಲರ ಲೆಟರ್ ಹೆಡ್ ಹಾಗೂ ಸಹಿಯನ್ನೇ ಫೋರ್ಜರಿ ಮಾಡಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೆಸರನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರಿಗೆ ವಂಚನೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ನಮ್ಮ ಅಕ್ಕನನ್ನು ಕೊಂದ ವಿಶ್ವ(ಗಿರೀಶ)ನಿಗೆ ಆಸ್ಪತ್ರೆಯಲ್ಲಿ ಏಕೆ ಚಿಕಿತ್ಸೆ ಕೂಡಿಸುತ್ತಿದ್ದಾರೆ? ಅವನನ್ನು ರಾಣಿ ಚೆನ್ನಮ್ಮ ವೃತ್ತದಲ್ಲಿ ಎಲ್ಲರ ಎದುರೇ ಎನ್ಕೌಂಟರ್ ಮಾಡಲಿ - ಅಂಜಲಿಯ ಸಹೋದರಿ ಯಶೋದಾ ಅಂಬಿಗೇರ
ಕಾಡು ಹಂದಿ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಚಿಕ್ಕಯಗಟಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ.
ಮನೆ ಗಾರೆ ಕೆಲಸಕ್ಕೆ ಬಂದಿದ್ದ ಇಬ್ಬರು ಮಾಲೀಕನ ಮನೆಯಲ್ಲಿಯೇ ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದಿದ್ದು, ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ಪಟ್ಟಣದಲ್ಲಿ ಜರುಗಿದೆ.
ಶಾಸಕ ಎಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿ ವಿಚಾರಣೆಯನ್ನು ಮುಂದೂಡಿದೆ.