ಶ್ರೀರಂಗಪಟ್ಟಣ : ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಬೆಳೆ, ತೆಂಗಿನ ಮರಗಳು ನಾಶನೆಲಮನೆ ಗ್ರಾಮದ ಲಕ್ಷ್ಮಿನರಸಿಂಹ ಹಾಗೂ ಎಲ್.ಸಿ ಕೃಷ್ಣೇಗೌಡರಿಗೆ ಸೇರಿದ ಸುಮಾರು 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಹಾಗೂ ಫಲ ನೀಡುತ್ತಿದ್ದ 20 ಕ್ಕೂ ಹೆಚ್ಚು ತೆಂಗಿನ ಮರಗಳು ಬೆಂಕಿಯಿಂದಾಗಿ ಸುಟ್ಟು ನಾಶವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕೆಂದು ಜಮೀನಿನ ಮಾಲೀಕರು ಒತ್ತಾಯ.