ಮದ್ಯದ ಅಮಲಿನಲ್ಲಿ ಹೆತ್ತತಾಯಿಯನ್ನೇ ದೊಣ್ಣೆಯಿಂದ ಹೊಡೆದು ಹತ್ಯೆಗೈದ ಮಗನಿಗೆ ಸರ್ಕಾರಿ ಶಾಲೆಯಲ್ಲಿ ಆರು ತಿಂಗಳು ಸಮುದಾಯ ಸೇವೆ ಮಾಡಲು ನಿರ್ದೇಶಿಸಿ ಅಪರೂಪದ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ಇನ್ನೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಚುನಾವಣೆಯಲ್ಲಿ ಗೆದ್ದು ಎನ್ಡಿಎ ಅಭ್ಯರ್ಥಿಯಾದರೆ ಅವರ ವಿರುದ್ಧ ಪಕ್ಷದ ವತಿಯಿಂದ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಲೈಂಗಿಕ ಕಿರುಕುಳ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣಗೆ ಮಾನಸಿಕವಾಗಿ ಏನಾದರೂ ರೋಗ ಇತ್ತಾ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯದ ವಿಡಿಯೋಗಳಲ್ಲಿ ಮೂವರು ಮಹಿಳಾ ಸರ್ಕಾರಿ ನೌಕರರು ಇರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.
ಮಹಿಳೆಯ ಅಪಹರಣ ಪ್ರಕರಣದಲ್ಲಿ ತಂದೆ ಎಚ್.ಡಿ.ರೇವಣ್ಣ ಬಂಧನವಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ವಿದೇಶದಿಂದ ಯಾವುದೇ ಸಮಯದಲ್ಲಿ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಯಿದೆ.