ಮೃತಪಟ್ಟಿದ್ದಾರೆ ಎನ್ನಲಾದ ವಾಸಂತಿ ಶ್ರೀವತ್ಸ ಇನ್ನೂ ಜೀವಂತ ಇದ್ದಾಳೆ ಎಂದು ಅನನ್ಯಾ ಭಟ್ ಅವರ ತಾಯಿ ಎನ್ನುತ್ತಿರುವ ಸುಜಾತಾ ಭಟ್ ಎಸ್ಐಟಿ ಮುಂದೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ತಂದೆಯೇ ಅಪ್ರಾಪ್ತೆ ಮಗಳ ಮೇಲೆ ಅತ್ಯಾ*ರವೆಸಗಿರುವ ಘಟನೆ ಮೈಸೂರಿನ ಬೆಟ್ಟದಪುರ ಬಳಿಯ ಗ್ರಾಮವೊಂದರಲ್ಲಿ ನಡೆದಿದೆ.
ಫೇಸ್ಬುಕ್ನಲ್ಲಿ ಪರಿಚಿತಳಾದ ಯುವತಿ ಮೇಲೆ ಅತ್ಯಾ*ರ ಎಸಗಿ ಬಳಿಕ ವಿಡಿಯೋ ಮಾಡಿಟ್ಟು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಗನ ಬಂಧನವಾಗಿದ್ದು, ಬ್ಲ್ಯಾಕ್ಮೇಲ್ ಮಾಡಿದ ತಂದೆ ನಾಪತ್ತೆಯಾಗಿದ್ದಾನೆ.
ಮೈಷುಗರ್ ಕಾರ್ಖಾನೆಯಲ್ಲಿ 60 ವರ್ಷ ಮೀರಿರುವ ವ್ಯವಸ್ಥಾಪಕ (ತಾಂತ್ರಿಕ)ರಾಗಿ ಸೇವೆ ಸಲ್ಲಿಸುತ್ತಿರುವ ಅಪ್ಪಾಸಾಹೇಬ್ ಪಾಟೀಲ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ.
ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ಕೋಮು ಸೌಹಾರ್ದತೆ ಹಾಳು ಮಾಡಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗವುಂಟಾಗುವ ರೀತಿಯಲ್ಲಿ ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಿರುವ ಆರೋಪದ ಹಿನ್ನೆಲೆಯಲ್ಲಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸ್ವಯಂ ದೂರು ದಾಖಲಾಗಿದೆ.
! ಮದುವೆ ಮನೆಯಲ್ಲಿ ಕದ್ದ ಚಿನ್ನಾಭರಣಗಳಿಂದಲೇ ಮೂರು ನಿವೇಶನ ಖರೀದಿಸಿ, ಇರಲಿಕ್ಕೊಂದು ಸ್ವಂತ ಮನೆಕಟ್ಟಿಕೊಂಡು ಹೆಂಡತಿ-ಮಕ್ಕಳ ಜತೆಗೆ ಸಂಸಾರ ಮಾಡಿಕೊಂಡಿದ್ದ ವೃತ್ತಿಪರ ಖದೀಮನೊಬ್ಬಇದೀಗ ಪೊಲೀಸರ ಅತಿಥಿ