ಮೊಬೈಲ್ ವಿಚಾರಕ್ಕೆ ಫುಡ್ ಡೆಲಿವರಿ ಬಾಯ್ಗೆ ಬಿಯರ್ ಬಾಟಲಿಯಿಂದ ಹಲ್ಲೆಗೈದಿದ್ದ ಪ್ರಕರಣ ಸಂಬಂಧ ಮಂಗಳಮುಖಿ ಸೇರಿ ನಾಲ್ವರನ್ನು ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಡಿಗೇಹಳ್ಳಿಯ ವಿರೂಪಾಕ್ಷಪುರದಲ್ಲಿ ನಾಲ್ವರು ಅಪರಿಚಿತರು ಗಲಾಟೆ ಮಾಡಿ ತನ್ನ ಪತ್ನಿಯನ್ನು ಲೈಂಗಿಕ ಕ್ರಿಯೆಗೆ ಕರೆದರು ಎಂದು ಬಿಹಾರ ಮೂಲದ ವ್ಯಕ್ತಿ ಮಾಡಿದ್ದ ಆರೋಪ ಸುಳ್ಳು ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ.
ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ ನನ್ನ ವಕೀಲರ ಮೂಲಕ ಸಿಐಡಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ.
ಲಾಭದ ಆಸೆ ತೋರಿಸಿ ಇಬ್ಬರಿಂದ ಹಣ ಪಡೆದು ಮೋಸ ಮಾಡಿದ ಬೆಂಗಳೂರು ಟ್ರೇಡಿಂಗ್ ಕಂಪನಿ ವಿರುದ್ಧ ದೂರು ದಾಖಲಾಗಿದೆ.