ಹುಣಸೂರು ಪಟ್ಟಣದ ಎಪಿಎಂಸಿ ಬಳಿ ಡಿ. 19ರ ರಾತ್ರಿ ಕೊಲೆಯಾದ ವ್ಯಕ್ತಿ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಇಡಿ ವಿಚಾರಣೆ ನಡೆಸಿದ್ದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಸಂಬಂಧ 2022ರಲ್ಲಿ ಶಾಸಕರಾಗಿದ್ದ (ಹಾಲಿ ಸ್ಪೀಕರ್) ಯು.ಟಿ.ಖಾದರ್ ವಿರುದ್ಧ ಶಿವಾಜಿನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.