ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಬೆಲೆ ಕುಸಿತದಿಂದ ರೈತ ಆತ್ಮಹತ್ಯೆಗೆ ಶರಣು: ಪ್ರಕರಣ ದಾಖಲು
ಟೊಮೆಟೊ ಬೆಳೆ ನಷ್ಟ ಪರಿಣಾಮ ಬೇಸತ್ತ ರೈತನೊಬ್ಬ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಂಡ್ಲಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆ
ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಆತ್ಮಹತ್ಯೆಬೆಂಗಳೂರು- ಮೈಸೂರು ರೈಲು ಮಾರ್ಗದಲ್ಲಿ ನಡೆದ ಘಟನೆ
ಬಾವಲಿ ಕೊಂದ ಆರೋಪ: ನಾಲ್ವರಿಗೆ ನ್ಯಾಯಾಂಗ ಬಂಧನ
ಮಾಂಸಕ್ಕಾಗಿ ಬಾವಲಿ ಕೊಂದ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಹೊಂಬಾಳಮ್ಮ ಪೇಟೆಯ ರಂಗನಾಥ್, ರಾಮಕೃಷ್ಣ, ಶಿವಶಂಕರ್, ರಂಗನಾಥ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇರ್ಕನ್ ಸೋಲಾರ್ ಕಂಪನಿ ಬೆಂಬಲಿಗರಿಂದ ಪ್ರಾಣ ಬೆದರಿಕೆ
18ಎಕರೆ ಜಮೀನು ಕಬಳಿಸಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ । ದೂರು ಸಲ್ಲಿಸಿದರೂ ಕ್ರಮ ಜರುಗಿಸದ ಪೊಲೀಸರು । ವಾರಸುದಾರೆ ಲಾವಣ್ಯ ಆಳಲು
ಮೂರು ಪೆಂಡೆಂಟ್ ವಶಕ್ಕೆ
ಹುಲಿ ಉಗುರಿನ ಪೆಂಡೆಂಟ್ ಧರಿಸಿ ಜಾಹಿರಾತು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯುವೆಲರಿ ಶಾಪ್ ಮಾಲಿಕ ವಿಶ್ವಾಸ ಅವರ ಮನೆ ಹಾಗೂ ಕಚೇರಿಯನ್ನು ಅರಣ್ಯ ಇಲಾಖೆಯವರು ಶೋಧ ನಡೆಸಿದರು.
ಹೇಮಾವತಿ ನಾಲಾ ಕಾಮಗಾರಿ ಗೋಲ್ಮಾಲ್
ತುರುವೇಕೆರೆ ತಾಲೂಕಿನ ಮಾಯಸಂದ್ರ ಹೇಮಾವತಿ ಕಚೇರಿ ಎದುರು ಮೇಲಿನವಳಗೆರೆಹಳ್ಳಿ ರೈತರ ಪ್ರತಿಭಟನೆ
ಪೆಂಡೆಂಟ್ ನಲ್ಲಿ ಹುಲಿ ಉಗುರು
ಜ್ಯುವಲರಿ ಮಾಲೀಕರೊಬ್ಬರು ಹುಲಿ ಉಗುರು ಧರಿಸಿರುವ ಫೋಟೋವನ್ನು ಜಾಹಿರಾತಿಗೆ ನೀಡಿದ್ದು ವೈರಲ್ ಆಗಿದೆ.
ನವಿಲು ಬೇಟೆ- ಮೂವರ ಬಂಧನ
ರಾಷ್ಟ್ರಪಕ್ಷಿ ನವಿಲನ್ನು ಬೇಟೆಯಾಡಿ ಹಸಿಮಾಂಸವನ್ನು ಬೇಯಿಸಿ ಅಡುಗೆ ತಯಾರಿಸುತ್ತಿದ್ದ ಮೂರು ಮಂದಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಕಾಲೇಜು ವಿದ್ಯಾರ್ಥಿನಿ ಅಪಹರಿಸಿ ವಿವಾಹ ಮಾಡಿಸಲು ಯತ್ನ
ಕಾಲೇಜು ವಿದ್ಯಾರ್ಥಿನಿ ಅಪಹರಿಸಿ ವಿವಾಹ ಮಾಡಿಸಲು ಯತ್ನ ಸ್ನೇಹಿತ ಜೊತೆಗೆ ವಿವಾಹ ಮಾಡಲು ಯತ್ನಿಸಿದ ಮೂವರ ಬಂಧನ
ಹುಲಿ ಉಗುರಿಗಾಗಿ ಕಚೇರಿಗೆ ಗುರೂಜಿ ಕರೆ ತಂದ ಅಧಿಕಾರಿಗಳು
ಹುಲಿ ಉಗುರು ಸಂಬಂಧ ಅರಣ್ಯ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಬಿದನಗೆರೆ ಸತ್ಯ ಶನೇಶ್ವರ ದೇವಾಲಯ ಮನೆ ಸೇರಿದಂತೆ ಸ್ವಾಮೀಜಿಯ ವಶದಲ್ಲಿರುವ ಕಾರು ಹಾಗೂ ಇತರ ಖಾಸಗಿ ಕೊಠಡಿಗಳನ್ನು ಪರಿಶೀಲನೆ ನಡೆಸಿದರು.
< previous
1
...
211
212
213
214
215
216
217
218
219
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!