ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ನಿಯಮ ಪಾಲಿಸದ 338 ಶಾಲಾ ವಾಹನ ಚಾಲಕರ ವಿರುದ್ಧ ಕೇಸ್
ಸಂಚಾರ ನಿಯಮ ಪಾಲಿಸದ ಶಾಲಾ ಬಸ್ಗಳ ವಿರುದ್ಧ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಪದೇ ಪದೇ ಡ್ರಗ್ಸ್ ಕೇಸಲ್ಲಿ ಫಿಟ್: ಪಿಐಟಿ-ಎನ್ಡಿಪಿಎಸ್ ಅಡಿ ಬಂಧನ
ಪದೇ ಪದೇ ಡ್ರಗ್ಸ್ ಕೇಸ್ನಲ್ಲಿ ಸಿಕ್ಕಿಬೀಳುತ್ತಿದ್ದ ಆರೋಪಿ ಅಮೀರ್ಖಾನ್ ವಿರುದ್ಧ ಪೊಲೀಸರು ಕಠಿಣ ಕಾಯ್ದೆ ಪ್ರಯೋಗಿಸಿದ್ದಾರೆ. ಈ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಜಾಮೀನು ಸಿಗಲ್ಲ.
ಏರ್ಪೋರ್ಟಲ್ಲಿ ಪೊಲೀಸ್ ಪುತ್ರನ ‘ಉಗ್ರ’ ರಗಳೆ
ಲಖನೌಗೆ ಹೊರಟಿದ್ದ ವಿದ್ಯಾರ್ಥಿ ತಾನು ಉಗ್ರ ಎಂದು ಭದ್ರತಾ ಸಿಬ್ಬಂದಿ ಮೇಲೆ ಎಗರಾಡಿದ ಘಟನೆ ಬೆಂಗಳೂರಿನ ಏರ್ಪೋರ್ಟ್ನಲ್ಲಿ ನಡೆದಿದೆ.
ಹವಾ ಸೃಷ್ಟಿಸಲು ದಾಳಿ ವಿಡಿಯೋ ಜಾಲತಾಣದಲ್ಲಿ ಹರಿಬಿಟ್ಟು ಜನರಿಗೆ ಭೀತಿ ಹುಟ್ಟಿಸುತ್ತಿದ್ದ ರೌಡಿ ಸೆರೆ!
ಸ್ಥಳೀಯವಾಗಿ ಹವಾ ಸೃಷ್ಟಿಸಲು ತಾನು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಭೀತಿ ಸೃಷ್ಟಿಸುತ್ತಿದ್ದ ಕುಖ್ಯಾತ ರೌಡಿಯೊಬ್ಬನನ್ನು ಮುಂಬೈ ನಗರದಲ್ಲಿ ಬಂಧಿಸಿ ಗೋವಿಂದಪುರ ಠಾಣೆ ಪೊಲೀಸರು ಕರೆ ತಂದಿದ್ದಾರೆ.
ಅನೈತಿಕ ಸಂಬಂಧ ಶಂಕೆಯಿಂದ ಹತ್ಯೆ
ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಶಂಕೆ ಹಿನ್ನಲೆಯಲ್ಲಿ ಅಕ್ಕಸಾಲಿಗನನ್ನು ಕೊಲೆ ಮಾಡಿದ್ದ ಮೃತನ ಷಡ್ಕ ಸೇರಿದಂತೆ ಇಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಮನ ಬೇರೆಡೆಗೆ ಸೆಳೆದು ಕದಿಯುತ್ತಿದ್ದವರ ಬಂಧನ
ನಗರದಲ್ಲಿ ಜನರರ ಗಮನ ಬೇರೆಡೆ ಸೆಳೆದು ಮೊಬೈಲ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಕಳವು ಕೃತ್ಯದಲ್ಲಿ ತೊಡಗಿದ್ದ ಇಬ್ಬರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪತ್ನಿಯ ಶೀಲ ಶಂಕಿಸಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆಗೈ ಪತಿಯ ಬಂಧನ!
ಪತ್ನಿಯ ಶೀಲ ಶಂಕಿಸಿ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಪತಿಯನ್ನು ಜೀವನಭಿಮಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸರ್ಕಾರಿ ನೌಕರಿ ಆಮೀಷವೊಡ್ಡಿ ಲಕ್ಷಾಂತರ ರು. ಪಡೆದು ವಂಚನೆ!
ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿಗಳಿಂದ ಲಕ್ಷಾಂತರ ರು. ಪಡೆದು ವಂಚನೆ ಮಾಡುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮನೆ ಲೀಜ್ಗೆ ಇದೆ ಎಂದು ವಂಚನೆ: ದಂಪತಿಗಳ ಬಂಧನ
ಮನೆ ಲೀಜ್ಗೆ ಲಭ್ಯವಿದೆ ಎಂದು ಟ್ರೋಲೆಕ್ಸ್ ಕಂಪನಿ ಮೂಲಕ ಜಾಹೀರಾತು ಹೊರಡಿಸಿ ಲೀಜ್ಗೆ ಬಂದವರಿಗೆ ಮನೆ ನೀಡದೆ ಹಣ ಪಡೆದು ವಂಚಿಸುತ್ತಿದ್ದ ನಯ ವಂಚಕ ದಂಪತಿಯನ್ನು ಆನೇಕಲ್ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.
ವಿಳಾಸ ಕೇಳುವ ನೆಪದಲ್ಲಿ ಸೈಕಲ್ ಸವಾರನ ಸುಲಿಗೆ
ಮೂವರು ಬೈಕ್ನಲ್ಲಿ ಬಂದವರು ಸೈಕಲ್ ಸವಾರರನ್ನು ಅಡ್ಡಗಟ್ಟಿ ₹100, ಮೊಬೈಲ್ ದರೋಡೆ ಮಾಡಿರುವ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
< previous
1
...
213
214
215
216
217
218
219
220
221
...
257
next >
Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ಪ್ಲಾನ್
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು