ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಬೈಕ್ಗಳ ಡಿಕ್ಕಿ: ಅಪ್ಪ, ಮಗಳು ಸಾವು
ಎರಡು ಬೈಕ್ ಗಳು ಪರಸ್ಪರ ಡಿಕ್ಕಿಯಾಗಿ ಅಪ್ಪ ಮತ್ತು ಮಗಳು ಮೃತಪಟ್ಟಿರುವ ಘಟನೆ ಶನಿವಾರ ಗುಡೇಕೋಟೆ ಕೆರೆ ಬಳಿ ಜರುಗಿದೆ.
ಕಡ್ಡಾಯ..ಅತ್ಯಾಚಾರ ಯತ್ನ: ಆರೋಪಿ ವಶಕ್ಕೆ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಆಟೋ ಚಾಲಕನನ್ನು ಸಾರ್ವಜನಿಕರು ಹಿಡಿದು ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಸಾವು: ಕೊಲೆ ಶಂಕೆ
ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜ್ಜನಡು ಹಾಗೂ ಚಿನ್ನಮ್ಮನಹಳ್ಳಿಯ ರಸ್ತೆ ಬಳಿ ಕಂಡು ಬಂದಿದೆ. ನೇಣಿಗೆ ಶರಣಾದ ವ್ಯಕ್ತಿ ಈರಣ್ಣ (45) ಎಂದು ಗುರುತಿಸಲಾಗಿದೆ.
ಗುಂಡಾಪುರದಲ್ಲಿ ಚಿರತೆ ದಾಳಿ ಸಾಕು ನಾಯಿ ಬಲಿ
ಗುಂಡಾಪುರದಲ್ಲಿ ಚಿರತೆ ದಾಳಿ ಸಾಕು ನಾಯಿ ಬಲಿ, ಕಾಡು ಪ್ರಾಣಿಗಳ ಹಾವಳಿಯಿಂದ ಬೆಳೆ, ಸಾಕು ಪ್ರಾಣಿಗಳಿಗೆ ರಕ್ಷಣೆ ಇಲ್ಲ
ಗ್ರಾಪಂ ಕಚೇರಿಯ ಕಿಟಕಿಗೆ ನೇಣು ಬಿಗಿದುಕೊಂಡು ಸದಸ್ಯ ಅನುಮಾನಾಸ್ಪದ ಸಾವು
ಗ್ರಾಪಂ ಕಚೇರಿಯ ಕಿಟಕಿಗೆ ನೇಣು ಬಿಗಿದುಕೊಂಡು ಸದಸ್ಯ ಅನುಮಾನಾಸ್ಪದ ಸಾವು
ಬೈಕ್ಗಳ ನಡುವೆ ಡಿಕ್ಕಿ: ಇಬ್ಬರು ಸಾವು
ಬೈಕ್ಗಳ ನಡುವೆ ಡಿಕ್ಕಿ: ಇಬ್ಬರು ಸಾವು
ಚಿನ್ನದಂಗಡಿ ದರೋಡೆಗೆ ವಿಫಲ ಯತ್ನ: ಒರ್ವ ಕಳ್ಳನ ಸೆರೆ
ಕೆ.ಜಿ. ಟೆಂಪಲ್ ನಲ್ಲಿ ಲಕ್ಷ್ಮಿ ಜ್ಯುವೆಲರ್ ಗೆ ತಡರಾತ್ರಿ ಕಳ್ಳರು ಕನ್ನಹಾಕಿ ದೋಚುವ ವಿಫಲಯತ್ನ ನಡೆಸಿ ಓರ್ವ ಸಿಕ್ಕಿಬಿದ್ದಿದ್ದಾನೆ.
ಬೈಕ್ಗಳ ನಡುವೆ ಭೀಕರ ಅಪಘಾತ: ಇಬ್ಬರು ಸಾವು
ಬೆಂಗಳೂರಿನ ಹೆಣ್ಣೂರು ಸಮೀಪದ ಹಜ್ ಭವನ ಬಳಿ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿ ಸೇರಿ ಇಬ್ಬರು ಮೃತಪಟ್ಟು, ಯುವಕನೊಬ್ಬನಿಗೆ ಗಾಯ
ಟ್ಯಾಂಕರ್ ಪಲ್ಟಿ: ಎಣ್ಣೆ ತುಂಬಿಕೊಳ್ಳಲು ಮುಗಿಬಿದ್ದ ಜನ
ಸೋರಿಕೆಯಾಗಿದ್ದ ಎಣ್ಣೆ ಹೊತ್ತೊಯ್ಯಲು ಸ್ಥಳೀಯರು ಮುಗಿಬಿದ್ದಿದ್ದ ದೃಶ್ಯ ಕಂಡುಬಂತು.
ಲುಲು ಮಾಲ್ನಲ್ಲಿ ಪಾಕ್ಧ್ವಜದ ಕುರಿತು ಪೋಸ್ಟ್:ಶಂಕುತಲಾ ವಿರುದ್ಧ ಕೇಸ್
ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಫೋಟೋ ಜೊತೆಗೆ ಪೋಸ್ಟ್ ಹಂಚಿಕೊಂಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
< previous
1
...
211
212
213
214
215
216
217
218
219
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!