ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಕೂಜಿಮಲೆಗೆ ಬಂದವರು ನಕ್ಸಲರು: ತನಿಖೆಯಲ್ಲಿ ಬಹಿರಂಗ
ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಪ್ರದೇಶ ಕೂಜಿಮಲೆಗೆ ಶನಿವಾರ ಸಂಜೆ ಬಂದಿದ್ದ ನಾಲ್ವರು ಅಪರಿಚಿತರು ವಾಂಟೆಂಡ್ ಲಿಸ್ಟ್ ನಲ್ಲಿರುವ ನಕ್ಸಲರೇ ಎಂಬ ಮಾಹಿತಿ ಪೊಲೀಸ್ ಮತ್ತು ನಕ್ಸಲ್ ನಿಗ್ರಹ ಪಡೆಗೆ ಖಚಿತವಾಗಿದೆ.
ಹೀಟರ್, ಸಿಗರೆಟ್ನಿಂದ ಸುಟ್ಟ ಅಮ್ಮ, ಮಲತಂದೆ!
4 ವರ್ಷದ ಹೆಣ್ಣು ಮಗುವಿನ ಮೇಲೆ ತಾಯಿ ಮತ್ತು ಮಲ ತಂದೆ ಕ್ರೌರ್ಯ ಮೆರೆದಿದ್ದು, ಹೀಟರ್, ಸಿಗರೆಟ್ನಿಂದ ಸುಟ್ಟು ದೌರ್ಜನ್ಯ ನಡೆಸಿದ್ದಾರೆ.
ಒನ್ವೇನಲ್ಲಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚಾಲಕ ದೂಂಡಾವರ್ತನೆ
ಒನ್ವೇನಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಜನರ ಜತೆ ದುಂಡಾವರ್ತನೆ ತೋರಿದ ಕಾರು ಚಾಲಕ, ಬೈಕ್ ಸವಾರನಿಗೆ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಹಣಕ್ಕಾಗಿ ಉಜ್ಬೇಕಿಸ್ತಾನದ ಮಹಿಳೆ ಕೊಂದ ಹಂತಕರಿಬ್ಬರ ಬಂಧನ!
ಖಾಸಗಿ ಹೋಟೆಲ್ನಲ್ಲಿ ಉಜ್ಬೇಕಿಸ್ತಾನ ದೇಶದ ಜರೀನಾ ಹತ್ಯೆ ಕೃತ್ಯ ಬೆಳಕಿಗೆ ಬಂದ 24 ತಾಸಿನೊಳಗೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಶೇಷಾದ್ರಿಪುರ ಠಾಣೆ ಪೊಲೀಸರು ಯಶಸ್ಸು ಕಂಡಿದ್ದಾರೆ.
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಜೈಲಿನಲ್ಲಿದ್ದ ಮತ್ತೊಬ್ಬ ಶಂಕಿತನ ವಿಚಾರಣೆ
ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಮತ್ತೊಬ್ಬ ಶಿವಮೊಗ್ಗ ಜಿಲ್ಲೆಯ ಐಸಿಸ್ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ವಿಚಾರಣೆಗೊಳಪಡಿಸಿದೆ.
ಬೆಂಗಳೂರು: ಪತ್ನಿ ಬಗ್ಗೆ ಹಗುರ ಮಾತಾಡಿದ್ದಕ್ಕೆ 16 ಬಾರಿ ಇರಿದ!
‘ನಿನ್ನ ಹೆಂಡ್ತಿ ಚೆಂದವಾಗಿದ್ದಾಳೆ. ಅವಳನ್ನೇ ನನ್ನೊಂದಿಗೆ ಕಳುಹಿಸಿ ನಿನಗೆ ಕೇಳಿದಷ್ಟು ಹಣ ಕೊಡುತ್ತೇನೆ’ ಎಂದ ಕೃಷ್ಣ ಯಾದವ್ ಎಂಬಾತನನ್ನು ಸಂತೋಷ್ ಕ್ರೋದಗೊಂಡವನೇ 16 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.
ಪ್ರವಾಸಕ್ಕೆ ಬಂದಿದ್ದ ಉಜ್ಬೇಕಿ ಮಹಿಳೆ ನಿಗೂಢ ಸಾವು
ಪ್ರವಾಸಕ್ಕಾಗಿ ಬೆಂಗಳೂರಿಗೆ ಬಂದಿದ್ದ ಉಜ್ಬೇಕಿಸ್ತಾನ ಮಹಿಳೆ ಜರೀನಾ ಹೋಟೆಲ್ನಲ್ಲಿ ಹತ್ಯೆಯಾಗಿದ್ಧಾರೆ. ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ.
ಬಂಧಿಸದಿರಲು ₹1 ಲಕ್ಷ ಲಂಚ: ಇನ್ಸ್ಪೆಕ್ಟರ್, ಎಸ್ಐ ಬಲೆಗೆ
ಪ್ರಕರಣವೊಂದರಲ್ಲಿ ವ್ಯಕ್ತಿಯನ್ನು ಬಂಧಿಸದಿರಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇನ್ಸ್ಪೆಕ್ಟರ್, ಮಹಿಳಾ ಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶೂಟ್ ಮಾಡಿ ಚಿನ್ನದಂಗಡಿ ಲೂಟಿಗೆ ಯತ್ನ
ಬೆಂಗಳೂರಿನ ಲೊಟ್ಟೆಗೊಲ್ಲಹಳ್ಳಿಯ ಚಿನ್ನದ ಅಂಗಡಿಯಲ್ಲಿ ಗುಂಡು ಹಾರಿಸಿ ಚಿನ್ನದ ಲೂಟಿಗೆ ಯತ್ನಿಸಿದ ಘಟನೆ ನಡೆದಿದೆ. ನಾಲ್ವರು ಮುಸುಕುದಾರಿಗಳು ಬೈಕ್ನಲ್ಲಿ ಪರಾರಿ ಆಗಿದ್ದಾರೆ.
ಅಪ್ಪನ ಪಾಸ್ಪೋರ್ಟ್ ಬಳಸಿ ವಿದೇಶಕ್ಕೆ ಹೊರಟ ಮಗ ಏರ್ಪೋರ್ಟಲ್ಲಿ ಸೆರೆ
ತನ್ನ ತಂದೆ ಪಾಸ್ಪೋರ್ಟ್ ಬಳಸಿಕೊಂಡು ವಿದೇಶಕ್ಕೆ ತೆರಲು ಯತ್ನಿಸಿದ್ದ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
< previous
1
...
217
218
219
220
221
222
223
224
225
...
273
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ